ಚಾಮರಾಜನಗರ: ತೀವ್ರ ಹೃದಯಾಘಾತದಿಂದ ವಿಚಾರಣಾಧೀನ್ ಕೈದಿ ಸಾವು!

Published : Oct 28, 2023, 06:14 PM ISTUpdated : Oct 28, 2023, 06:16 PM IST
ಚಾಮರಾಜನಗರ: ತೀವ್ರ ಹೃದಯಾಘಾತದಿಂದ ವಿಚಾರಣಾಧೀನ್ ಕೈದಿ ಸಾವು!

ಸಾರಾಂಶ

ತೀವ್ರ ಹೃದಯಾಘಾದಿಂದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಉಪ ಕಾರಗೃಹದಲ್ಲಿ ನಡೆದಿದೆ. ಕೇರಳ ಮೂಲದ ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ಕೈದಿ.

ಚಾಮರಾಜನಗರ (ಅ.28): ತೀವ್ರ ಹೃದಯಾಘಾದಿಂದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಉಪ ಕಾರಗೃಹದಲ್ಲಿ ನಡೆದಿದೆ.

ಕೇರಳ ಮೂಲದ ಜಯಪ್ರಕಾಶ್ ಅಲಿಯಾಸ್ ಪ್ರಕಾಶ್(32) ಮೃತ ಕೈದಿ. ಉಪ ಕಾರಗೃಹದಲ್ಲಿ ನಡೆದ ವಾಲ್ಮೀಕಿ ಜಯಂತಿ ಪ್ರಾರ್ಥನೆ ವೇಳೆ ಕುಸಿದುಬಿದ್ದ ಕೈದಿ. ಬಳಿಕ ಸಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದ ಕೈದಿ.

ಮೃತ ವ್ಯಕ್ತಿ ಇತ್ತೀಚೆಗೆ ಬೇಗೂರು ಠಾ ಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೋಡ್ ರಾಬರಿ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಕಾರು ಅಡ್ಡಗಟ್ಟಿ 45 ಲಕ್ಷ ದರೋಡೆ ಮಾಡಿದ್ದ ಕೇಸಿನಲ್ಲಿ ಬಂಧಿಸಲಾಗಿತ್ತು. 

ದಾರೀಲಿ ಸಿಕ್ಕ ಐಫೋನ್ ಮಾಲೀಕನಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಪೇದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು