
ಬೆಂಗಳೂರು(ಜು.09): ಕೊರೋನಾ ಸೋಂಕಿಗೆ ನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿದ ಮಲ್ಲೇಶ್ವರದ ಅಪೋಲೋ ಆಸ್ಪತ್ರೆ ರೋಗಿಯೊಬ್ಬರಿಗೆ ಎರಡು ಲಕ್ಷ ರು.ಗಳಿಗೆ ಚಿಕಿತ್ಸಾ ವೆಚ್ಚ ಪಾವತಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗುವಂತೆ ಸೂಚಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ಬಂದಾಗ ಕೊರೋನಾ ಪರೀಕ್ಷೆ ಮಾಡಬೇಕು ಎಂದು 35 ಸಾವಿರ ರು. ಪಡೆದಿದ್ದಾರೆ.
ಇದೇ ಮೊದಲು ರಾಜ್ಯದಲ್ಲಿ ಒಂದೇ ದಿನ 50ಕ್ಕೂ ಹೆಚ್ಚು ಕೊರೋನಾ ಸೋಂಕಿತರು ಸಾವು..!
ಇದೀಗ ಇಎಸ್ಐ ಆಸ್ಪತ್ರೆಯಲ್ಲಿ ಬೆಡ್ ಇದೆ ಬನ್ನಿ ಎಂದು ಬಿಬಿಎಂಪಿಯಿಂದ ಕರೆ ಬರುತ್ತಿದೆ. ಆದರೆ, ಎರಡು ಲಕ್ಷ ಪಾವತಿಸಿದರೆ ಮಾತ್ರ ಬಿಡುಗಡೆ ಮಾಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ರೋಗಿಯ ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ