ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನಾ ನಾಗಯ್ಯಾಗೆ 'ಮಾಧ್ಯಮ ರತ್ನ' ಪ್ರಶಸ್ತಿ

Published : Jul 30, 2021, 07:46 PM IST
ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನಾ ನಾಗಯ್ಯಾಗೆ 'ಮಾಧ್ಯಮ ರತ್ನ' ಪ್ರಶಸ್ತಿ

ಸಾರಾಂಶ

* ಏಷ್ಯಾನೆಟ್ ಸುವರ್ಣ ನ್ಯೂಸ್ ಮುಡಿಗೆ ಮತ್ತೊಂದು ಗರಿ  *ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನಾ ನಾಗಯ್ಯಾಗೆ 'ಮಾಧ್ಯಮ ರತ್ನ' ಪ್ರಶಸ್ತಿ *  ಮುದ್ದೇಬಿಹಾಳದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನಿಂದ ನೀಡಲಾಗುವ ಈ ಮಾಧ್ಯಮ ರತ್ನ ಪ್ರಶಸ್ತಿ 

ವಿಜಯಪುರ, (ಜು.30): ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನಾ ನಾಗಯ್ಯಾ ಅವರು 'ಮಾಧ್ಯಮ ರತ್ನ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯಾನೆಟ್ ಸುವರ್ಣ ನ್ಯೂಜ್ ಮುಡಿಗೆ ಮತ್ತೊಂದು ಗರಿ ಸಿಕ್ಕಂತಾಗಿದೆ.

ಪ್ರತಿ ವರ್ಷ ಮುದ್ದೇಬಿಹಾಳದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನಿಂದ ನೀಡಲಾಗುವ ಈ ಮಾಧ್ಯಮ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಅದರಂತೆ 2020-21ನೇ ಸಾಲಿನ ಪ್ರಶಸ್ತಿಗೆ ಭಾವನಾ ನಾಗಯ್ಯ ಆಯ್ಕೆಯಾಗಿದ್ದಾರೆ.

 ಕನ್ನಡಪ್ರಭ ವರದಿಗಾರ ಸಂದೀಪ್‌ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಬರುವ ಆಗಷ್ಟ್ 7 ರಂದು ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಮಂಗಲ ಕಾರ್ಯಾಲಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಅಂದು ಭಾವನಾ ನಾಗಯ್ಯಾಗೆ 'ಮಾಧ್ಯಮ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇನ್ನು ಈ ಕಾರ್ಯಕ್ರಮವನ್ನು ನಾಡೋಜ ಮಹೇಶ ಜೋಶಿ ಉದ್ಘಾಟಿಸಲಿದ್ದಾರೆ. ಎಂದು ಮುದ್ದೇಬಿಹಾಳದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?