ಪಟಾಕಿ ನಿಷೇಧ: ವ್ಯಾಪಾರಿಗಳಿಂದ ಆಕ್ಷೇಪ, ತಜ್ಞರಿಂದ ಸ್ವಾಗತ, ಅಂಗಡಿಗಳಿಗೆ ಲಗ್ಗೆಯಿಟ್ಟ ಜನ

Suvarna News   | Asianet News
Published : Nov 07, 2020, 02:59 PM IST
ಪಟಾಕಿ ನಿಷೇಧ: ವ್ಯಾಪಾರಿಗಳಿಂದ ಆಕ್ಷೇಪ, ತಜ್ಞರಿಂದ ಸ್ವಾಗತ, ಅಂಗಡಿಗಳಿಗೆ ಲಗ್ಗೆಯಿಟ್ಟ ಜನ

ಸಾರಾಂಶ

ವಾಯುಮಾಲಿನ್ಯ ತಡೆಗಟ್ಟಲು, ಕೋವಿಡ್ ಸೋಂಕಿತರ ಆರೋಗ್ಯ ದೃಷ್ಟಿಯಿಂದ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದ್ದು, ಹಸಿರು ಪಟಾಕಿಗೆ ಮಾತ್ರ ಬಳಸಿ ಎಂದು ಸಿಎಂ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿ ಹೊರಬರಬೇಕಷ್ಟೇ.

ಬೆಂಗಳೂರು (ನ. 07): ವಾಯುಮಾಲಿನ್ಯ ತಡೆಗಟ್ಟಲು, ಕೋವಿಡ್ ಸೋಂಕಿತರ ಆರೋಗ್ಯ ದೃಷ್ಟಿಯಿಂದ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದ್ದು, ಹಸಿರು ಪಟಾಕಿಗೆ ಮಾತ್ರ ಬಳಸಿ ಎಂದು ಸಿಎಂ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿ ಹೊರಬರಬೇಕಷ್ಟೇ. ಸರ್ಕಾರದ ಈ ನಿರ್ಧಾರಕ್ಕೆ ಪರ- ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಮಾಲಿಕರು ಪಟಾಕಿಯನ್ನು ಖರೀದಿಸಿದ್ದಾರೆ. ಈಗ ಪಟಾಕಿ ನಿಷೇಧ ಹೇರಲು ಸರ್ಕಾರ ನಿರ್ಧರಿಸಿರುವುದರಿಂದ ಮಾಲಿಕರು ಕಂಗಾಲಾಗಿದ್ದಾರೆ. ಕೋರ್ಟ್ ಮೊರೆ ಹೋದರೂ ಅಚ್ಚರಿಯಿಲ್ಲ. 

ಒಂದು ಕಡೆ ವ್ಯಾಪಾರಸ್ಥರು ಆಕ್ಷೇಪ ವ್ಯಕ್ತಪಡಿಸಿದ್ರೆ ಇನ್ನೊಂದು ಕಡೆ ತಜ್ಞರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 

ಪಟಾಕಿ ಬ್ಯಾನ್ ಮಾಡುವ ನಿರ್ಧಾರವನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಸ್ವಾಗತಿಸಿದ್ದಾರೆ. 

ಪಟಾಕಿ ನಿಷೇಧದ ಬೆನ್ನಲ್ಲೇ ಭರ್ಜರಿ ಪಟಾಕಿ ಖರೀದಿಸಿದ ಗ್ರಾಹಕರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ