ಮಹಾಮಳೆಗೆ ಮುಳುಗಿದ ಬೆಂಗಳೂರು; ಮುಳುಗಿತು ಮನೆಗಳು, ಕೊಚ್ಚಿ ಹೋಯ್ತು ಕಾರು ಬೈಕುಗಳು

Suvarna News   | Asianet News
Published : Oct 24, 2020, 12:01 PM ISTUpdated : Oct 24, 2020, 12:14 PM IST
ಮಹಾಮಳೆಗೆ ಮುಳುಗಿದ ಬೆಂಗಳೂರು; ಮುಳುಗಿತು ಮನೆಗಳು, ಕೊಚ್ಚಿ ಹೋಯ್ತು ಕಾರು ಬೈಕುಗಳು

ಸಾರಾಂಶ

ಇದುವರೆಗೂ ರಾಜ್ಯದ ಉತ್ತರ ಭಾಗ, ಕರಾವಳಿ, ಮಲೆನಾಡಿನಲ್ಲಿ ಅಬ್ಬರಸಿ ಬೊಬ್ಬಿರಿದಿದ್ದ ಮಳೆರಾಯ ಈಗ ಸಿಲಿಕಾನ್‌ ಸಿಟಿಯತ್ತ ಹೋಗಿದ್ದಾನೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಪ್ರಾಣಹಾನಿಯಾಗಿಲ್ಲವಾದರೂ ಸುಮಾರು 780 ಮನೆಗಳು ಮುಳುಗಿ ಹೋಗಿವೆ. 

ಬೆಂಗಳೂರು (ಅ. 24): ಇದುವರೆಗೂ ರಾಜ್ಯದ ಉತ್ತರ ಭಾಗ, ಕರಾವಳಿ, ಮಲೆನಾಡಿನಲ್ಲಿ ಅಬ್ಬರಸಿ ಬೊಬ್ಬಿರಿದಿದ್ದ ಮಳೆರಾಯ ಈಗ ಸಿಲಿಕಾನ್‌ ಸಿಟಿಯತ್ತ ಹೋಗಿದ್ದಾನೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಪ್ರಾಣಹಾನಿಯಾಗಿಲ್ಲವಾದರೂ ಸುಮಾರು 780 ಮನೆಗಳು ಮುಳುಗಿ ಹೋಗಿವೆ. 

ಇನ್ನು ಹೊಸಕೆರೆಹಳ್ಳಿ ಬಹುತೇಕ ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆ ಕಾಮಗಾರಿ ನೀರಿನ ದಿಕ್ಕನ್ನೇ ಬದಲಿಸಿದೆ. ಪರಿಣಾಮ ರಾಜಕಾಲುವೆ ಸಮೀಪದ ಮನೆಗಳು, ಕಟ್ಟಡಗಳು ಜಲಾವೃತವಾಗಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ