ಇಂದಿನಿಂದ ಬೆಂಗ್ಳೂರು ಅನ್‌ಲಾಕ್; ಸಹಜ ಸ್ಥಿತಿಯತ್ತ ರಾಜಧಾನಿ

Suvarna News   | Asianet News
Published : Jul 22, 2020, 12:07 PM ISTUpdated : Jul 22, 2020, 12:16 PM IST
ಇಂದಿನಿಂದ ಬೆಂಗ್ಳೂರು ಅನ್‌ಲಾಕ್; ಸಹಜ ಸ್ಥಿತಿಯತ್ತ ರಾಜಧಾನಿ

ಸಾರಾಂಶ

ಕೊರೊನಾ ಸೋಂಕು ತಡೆಗಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮುಕ್ತಾಯಗೊಂಡಿದ್ದು ಇಂದಿನಿಂದ ಅನ್‌ಲಾಕ್ ಆಗಿದೆ. ಹೇಗಿದೆ ಅಲ್ಲಿಯ ಚಿತ್ರಣ ಇಲ್ಲಿದೆ ನೋಡಿ..!  

ಬೆಂಗಳೂರು (ಜು. 22): ಕೊರೊನಾ ಸೋಂಕು ತಡೆಗಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮುಕ್ತಾಯಗೊಂಡಿದ್ದು ಇಂದಿನಿಂದ ಅನ್‌ಲಾಕ್ ಆಗಿದೆ. ಹೇಗಿದೆ ಅಲ್ಲಿಯ ಚಿತ್ರಣ ಇಲ್ಲಿದೆ ನೋಡಿ..!

ರಾಜ್ಯ ರಾಜಧಾನಿ ಇಂದಿನಿಂದ ಯಥಾಸ್ಥಿತಿಗೆ ಮರಳಲಿದೆ. ಫುಲ್ ಬ್ಯುಸಿಯಾಗಿರಲಿದೆ. ನಗರದ ಹಲವು ಕಡೆ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. 

ಒಂದು ವಾರಗಳ ಬಳಿಕ ಬೆಂಗ್ಳೂರು ಸಹಜ ಸ್ಥಿತಿಯತ್ತ ಮರಳಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ರಸ್ತೆಗಿಳಿದಿದೆ.

ಟೋಲ್‌ಗಳಲ್ಲಿ ಸಾಲು ಸಾಲು ವಾಹನಗಳು ನಿಂತಿರುವುದು 

ಮುಂಜಾಗ್ರತಾ ಕ್ರಮಗಳೊಂದಿಗೆ ಹೊಟೇಲ್ ಸೇವೆ ಆರಂಭ, ಪಾರ್ಸೆಲ್‌ಗೆ ಮಾತ್ರ ಅವಕಾಶ 
 

ಇಂದಿನಿಂದ ಬೆಂಗಳೂರು ಅನ್‌ಲಾಕ್‌ ಆಗಿದೆ. ನಗರದ ಬೇರೆ ಬೇರೆ ಏರಿಯಾಗಳ ಚಿತ್ರಣವಿದು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!