
ಬೆಂಗಳೂರು (ಡಿ. 28): ಇಲ್ಲಿನ ಗಾಂಧಿನಗರದ ಕುಟುಂಬವೊಂದು 3 ತಲೆಮಾರು ಕಂಡಿದೆ. ಫುಟ್ಪಾತೇ ಮೇಲೆ ಜೀವನ ನಡೆಸುತ್ತಿದ್ದಾರೆ. ಇರೋದಕ್ಕೆ ಒಂದು ಮನೆಯೂ ಇಲ್ಲದೇ ಪರದಾಡುತ್ತಿದ್ದಾರೆ. ಇವರ ಬಳಿ ಎಲ್ಲಾ ದಾಖಲೆಗಳು ಇದ್ದರೂ ಸೂರು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ. ಹುಟ್ಟು, ಸಾವು ಎಲ್ಲಾ ಫುಟ್ಪಾತ್ನಲ್ಲೇ ನಡೆದು ಹೋಗಿದೆ. ಇನ್ನಾದರೂ ಜನಪ್ರತಿನಿಧಿಗಳು ಇವರಿಗೊಂದು ಸೂರು ಕಟ್ಟಿಸಿಕೊಡಬೇಕೆಂದು ಸುವರ್ಣ ನ್ಯೂಸ್ ಬಿಗ್ 3 ಆಗ್ರಹಿಸುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ