ರಾಜ್ಯ ಸರ್ಕಾರ ಉಸಿರಾಡೋ ಗಾಳಿಗೆ ಟ್ಯಾಕ್ಸ್ ಹಾಕೋದು ಬಾಕಿ: ಸಿ.ಟಿ.ರವಿ

Published : Jun 27, 2024, 08:30 AM IST
ರಾಜ್ಯ ಸರ್ಕಾರ ಉಸಿರಾಡೋ ಗಾಳಿಗೆ ಟ್ಯಾಕ್ಸ್ ಹಾಕೋದು ಬಾಕಿ: ಸಿ.ಟಿ.ರವಿ

ಸಾರಾಂಶ

ಗ್ಯಾರಂಟಿಯಿಂದಾಗಿ ರಾಜ್ಯದ ಖಜಾನೆ ದಿವಾಳಿ ಆಗಿದೆ. 11 ತಿಂಗಳಿಂದ ಗುತ್ತಿಗೆದಾರರಿಗೆ ಬಿಲ್‌ ಪಾವತಿ ಮಾಡಿಲ್ಲ. ಈಗ ಸರ್ಕಾರದ ಆಸ್ತಿ ಮಾರಿ ಅಂತ ಸಲಹೆ ಕೊಡೋಕೆ ವಿದೇಶದಿಂದ ಸಲಹೆಗಾರರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ 

ನವದೆಹಲಿ(ಜೂ.27):  ರಾಜ್ಯ ಸರ್ಕಾರ ಎಲ್ಲದರ ದರ ಏರಿಸಿದ್ದು, ಉಸಿರಾಡೊ ಗಾಳಿಗೆ ಮಾತ್ರ ಟ್ಯಾಕ್ಸ್ ಹಾಕೋದು ಬಾಕಿ ಇದೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿ, ಗ್ಯಾರಂಟಿಯಿಂದಾಗಿ ರಾಜ್ಯದ ಖಜಾನೆ ದಿವಾಳಿ ಆಗಿದೆ. 11 ತಿಂಗಳಿಂದ ಗುತ್ತಿಗೆದಾರರಿಗೆ ಬಿಲ್‌ ಪಾವತಿ ಮಾಡಿಲ್ಲ. ಈಗ ಸರ್ಕಾರದ ಆಸ್ತಿ ಮಾರಿ ಅಂತ ಸಲಹೆ ಕೊಡೋಕೆ ವಿದೇಶದಿಂದ ಸಲಹೆಗಾರರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. 

ಕಾಂಗ್ರೆಸ್ ರಾಜ್ಯಕ್ಕೆ ವರವಾಗುವ ಬದಲು ಶಾಪವಾಗಿದೆ: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಸಿ.ಟಿ.ರವಿ

ರೈತರು ಸಂಕಷ್ಟದಲ್ಲಿ ಇದ್ದಾರೆ. ಅಧಿಕೃತವಾಗಿಯೇ ರೈತರ ಆತ್ಮಹತ್ಯೆ ಸಂಖ್ಯೆ ಈವರೆಗೆ 750 ದಾಟಿದೆ. ಬಿತ್ತನೆ ಬೀಜದ ದರ ಸಹ ಏರಿಕೆ ಮಾಡಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಸಿದ್ದರಾಮಯ್ಯ ಬೆಲೆ ಏರಿಕೆ ಮಾಡದ ವಸ್ತು ಇಲ್ಲ ಎನ್ನುವಂತಾಗಿದೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!