ಟ್ರಬಲ್ ಶೂಟರ್‌​ಗೆ  ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?

ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?

Published : Jun 06, 2026, 03:34 PM IST

ಒಂದು ಕಡೆ ಸಚಿವ ಸ್ಥಾನ ಸಿಕ್ಕವರು ನಮಗೆ ಈ ಖಾತೆ ಬೇಡ, ಆ ಖಾತೆ ಬೇಕು ಅಂತ ಕ್ಯಾತೆ ತೆಗೆದುಕೊಂಡು ಕೂತಿದ್ದಾರೆ. ಮತ್ತೊಂದು ಕಡೆ ಮುಂದಿನ ಪಟ್ಟಿಯಲ್ಲಾದ್ರೂ ನಮಗೆ ಸಚಿವ ಸ್ಥಾನ ಬೇಕು ಅಂತ ಮತ್ತೊಂದಿಷ್ಟು ಸಚಿವಾಕಾಂಕ್ಷಿಗಳು ಸರ್ಕಸ್ ಶುರು ಮಾಡಿದ್ದಾರೆ.

 

ಜೂನ್ 3ಕ್ಕೆ  ಪ್ರಮಾಣವಚನ.  ಜೂನ್ 5ಕ್ಕೆ ರಾಜೀನಾಮೆ ಸಂಘರ್ಷ..! ಖಾತೆ ಕಿಚ್ಚು. ರಾಮಲಿಂಗಾರೆಡ್ಡಿ ಕೋಪದ ಕಾಡ್ಗಿಚ್ಚು..! ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರಕ್ಕೆ ಆರಂಭದಲ್ಲಿಯೇ ಎದುರಾಗಿದೆ ಅಗ್ನಿಪರೀಕ್ಷೆ..! ಹಾಗಿದ್ರೆ  ಎರಡೇ ದಿನದ  ಅಂತರದಲ್ಲಿ ಆಗಿದ್ದಾದರೂ ಏನು..? ಕೊಟ್ಟ ಮಾತಿನ  ಅಸ್ತ್ರ ಝಳಪಿಸಿದ್ದೇಕೆ ರಾಮಲಿಂಗಾರೆಡ್ಡಿ..? ತೆರೆ ಹಿಂದೆ ಎದ್ದ ರಾಜಕೀಯ ಸುನಾಮಿಯ ಸೀಕ್ರೆಟ್ ಏನು? ಈ ಸುನಾಮಿಯನ್ನ ತಡೆದು ನಿಲ್ಲಿಸೋದಕ್ಕೆ ಬಂಡೆ ಉರುಳಿಸಿರುವ ದಾಳವೇನು..?

ಖಾತೆ ವಿಚಾರವಾಗಿ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನದ ಕಿಚ್ಚನ್ನ ರಾಜೀನಾಮೆ ಮೂಲಕ ಹೊರಹಾಕಿದ್ದಾರೆ. ಆದ್ರೀಗ ಈ ಕಿಚ್ಚು ಕಾಡ್ಗಿಚ್ಚಾಗಿ ಬದಲಾಗೋ ಆತಂಕ ಸರ್ಕಾರಕ್ಕೆ ಎದುರಾಗಿದೆ. ಯಾಕೆಂದ್ರೆ ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್​ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ ಸಚಿವ ಸ್ಥಾನ ಸಿಕ್ಕಿದ್ರೂ ಸಹ, ಅವರ ಅತೃಪ್ತಿಗೆ ಕಾರಣ ಏನು..?

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more