ಕಾವೇರಿ ವಿಚಾರದಲ್ಲಿ ಅಂದು ಬಂಗಾರಪ್ಪನವರು ಚಿಟಿಕೆ ಹೊಡೆಯೊದ್ರೊಳಗೆ ಉತ್ತರ ಕೊಟ್ಟುಬಿಟ್ಟರು: ಮಧು ಬಂಗಾರಪ್ಪ

Published : Sep 22, 2023, 12:53 PM IST
ಕಾವೇರಿ ವಿಚಾರದಲ್ಲಿ ಅಂದು ಬಂಗಾರಪ್ಪನವರು ಚಿಟಿಕೆ ಹೊಡೆಯೊದ್ರೊಳಗೆ ಉತ್ತರ ಕೊಟ್ಟುಬಿಟ್ಟರು: ಮಧು ಬಂಗಾರಪ್ಪ

ಸಾರಾಂಶ

ಕಾವೇರಿ ವಿಚಾರದಲ್ಲಿ ಅಂದು ಬಂಗಾರಪ್ಪನವರು ಚಿಟಿಕೆ ಹೊಡೆಯುವುದರೊಳಗೆ ಉತ್ತರ ಕೊಟ್ಟುಬಿಟ್ಟರು ಎಂದು ಅಂದು ಬಂಗಾರಪ್ಪ ತೆಗೆದುಕೊಂಡ ತೀರ್ಮಾನವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆನಪಿಸಿಕೊಂಡರು. 

ರಾಯಚೂರು (ಸೆ.22): ಕಾವೇರಿ ವಿಚಾರದಲ್ಲಿ ಅಂದು ಬಂಗಾರಪ್ಪನವರು ಚಿಟಿಕೆ ಹೊಡೆಯುವುದರೊಳಗೆ ಉತ್ತರ ಕೊಟ್ಟುಬಿಟ್ಟರು ಎಂದು ಅಂದು ಬಂಗಾರಪ್ಪ ತೆಗೆದುಕೊಂಡ ತೀರ್ಮಾನವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆನಪಿಸಿಕೊಂಡರು. 

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಕಾನೂನಿಗೆ ಇಂದಿನ ಕಾನೂನಿಗೆ ಬಹಳ ವ್ಯತ್ಯಾಸವಿದೆ. ಕಾವೇರಿ ವಿಚಾರದಲ್ಲಿ ಆವತ್ತು ಬಂಗಾರಪ್ಪನವರು ಕಾವೇರಿ ಪ್ರಾಧಿಕಾರದ ವಿರುದ್ಧ ತೀರ್ಮಾನ ತೆಗೆದುಕೊಂಡರು. ಆ ಬಳಿಕ ನಮಗೆ ಹೈ ಕೋರ್ಟ್ ಛೀಮಾರಿ ಹಾಕಿತ್ತು . 

ಕಾಂಗ್ರೆಸ್‌ ರಾಜಕಾರಣ ಸಂಪೂರ್ಣ ಬಡವರ ಪರ: ಸಚಿವ ಮಧು ಬಂಗಾರಪ್ಪ

ಅವರು ತೆಗೆದುಕೊಂಡ ನಿರ್ಧಾರದಂತೆ ಇವತ್ತು ಹಾಗೇ ಮಾಡಲು ಹೋದ್ರೆ, ಕಾನೂನು ಮೈಮೇಲೆ ಬಂದುಬಿಡುತ್ತೆ. ಈಗ ಕಾನೂನಿನ ವಿರುದ್ಧ ಮಾಡಲು ಆಗಲ್ಲ. ಆದ್ರೂ ಸಿಎಂ ಸಿದ್ದರಾಮಯ್ಯನವರು ಬಂಗಾರಪ್ಪನವರು ತೆಗೆದುಕೊಂಡಂತೆ ತೀರ್ಮಾನ ತೆಗೆದುಕೊಂಡರೆ ನಾವೆಲ್ಲರೂ ಅವರ ಜೊತೆಗೆ ಇರುತ್ತೇವೆ ಎಂದರು ಮುಂದುವರಿದು, ಅಂತಹ ಟೈಮ್ ಬಂದ್ರೆ ಸಿದ್ದರಾಮಯ್ಯ ಅವರು ಸಹ ಬಂಗಾರಪ್ಪ ನಂತವರೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ