3ನೇ ಅಲೆ ಎದುರಿಸಲು ಆ.30ಕ್ಕೆ ತಜ್ಞರು, ಕಾರ್ಯಪಡೆ ಮಹತ್ವದ ಸಭೆ

Kannadaprabha News   | Asianet News
Published : Aug 25, 2021, 07:47 AM ISTUpdated : Aug 25, 2021, 08:10 AM IST
3ನೇ ಅಲೆ ಎದುರಿಸಲು ಆ.30ಕ್ಕೆ ತಜ್ಞರು, ಕಾರ್ಯಪಡೆ ಮಹತ್ವದ ಸಭೆ

ಸಾರಾಂಶ

ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಮೂರನೇ ಅಲೆ ಬರಬಹುದು ಎಂಬ ಎಚ್ಚರಿಕೆ  ತಜ್ಞರು ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತುಸಭೆ ಆ. 30ರಂದು ತಜ್ಞರ ಮತ್ತು ಕೋವಿಡ್‌ ಕಾರ್ಯಪಡೆ ಸದಸ್ಯರ ಸಭೆ

ಬೆಂಗಳೂರು (ಆ.25): ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಮೂರನೇ ಅಲೆ ಬರಬಹುದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

 ತಜ್ಞರು ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ತಿಂಗಳ 30ರಂದು ತಜ್ಞರ ಮತ್ತು ಕೋವಿಡ್‌ ಕಾರ್ಯಪಡೆ ಸದಸ್ಯರ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಲಸಿಕೆ ಪಡೆಯಿರಿ, ಕೋವಿಡ್‌ ಮಾರ್ಗಸೂಚಿ ಪಾಲಿಸಿ : ಉಪರಾಷ್ಟ್ರಪತಿ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಇರುವ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಮುಂದುವರಿಯಲು ಸೂಚಿಸಲಾಗಿದೆ. 

ಸಚಿವರ ನೇತೃತ್ವದ ಕೋವಿಡ್‌ ಕಾರ್ಯಪಡೆಗೆ ಹೊಸಬರನ್ನು ಸೇರಿಸಿಕೊಳ್ಳಬೇಕೇ ಅಥವಾ ಹಳಬರನ್ನೇ ಮುಂದುವರಿಸಬೇಕೇ ಎಂಬುದರ ಕುರಿತು ಚರ್ಚೆ ಮಾಡಲಾಗುವುದು. ಮೂರನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!