ಕರ್ನಾಟಕ ವೀರಶೈವ ಮಹಾಸಭಾಗೆ ಯಡಿಯೂರಪ್ಪ ಪುತ್ರಿ ನೇಮಕ

Published : Sep 24, 2020, 10:04 PM IST
ಕರ್ನಾಟಕ ವೀರಶೈವ ಮಹಾಸಭಾಗೆ ಯಡಿಯೂರಪ್ಪ ಪುತ್ರಿ ನೇಮಕ

ಸಾರಾಂಶ

ಅಖಿಲ ಭಾರತ ವೀರಶೈವ ಮಹಾಸಭಾಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿ ನೇಮಕವಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು.  

ಬೆಂಗಳೂರು, (ಸೆ.24): ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವಿ ಉದಯಕುಮಾರ ನೇಮಕವಾಗಿದ್ದಾರೆ. 

ಮಹಾಸಭಾದ ಕೇಂದ್ರ ಕಚೇರಿಯಲ್ಲಿ ಇಂದು (ಗುರುವಾರ) ನಡೆದ ಪದಗ್ರಹಣ ಸಮಾರಂಭದಲ್ಲಿ ಅರುಣಾದೇವಿ ಉದಯಕುಮಾರ ಅಧಿಕಾರ ಸ್ವೀಕರಿಸಿದರು.

RCBಗೆ ಕನ್ನಡಿಗರ ಚಾಲೆಂಜ್, ವಿಫಲವಾಯ್ತು ಚೀನಾ ರಿವೇಂಜ್: ಸೆ.24ರ ಟಾಪ್ 10 ಸುದ್ದಿ!

ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಲಾಟೆ, ದೊಂಬಿ, ಗಲಭೆ ಇಲ್ಲದೆ 518 ಆರೆಸ್ಸೆಸ್‌ ಪಥ ಸಂಚಲನ : ಸರ್ಕಾರ
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!