'ಗೌಡರು ಪಿಎಂ ಆಗಿದ್ದಾಗ ಉಗ್ರರ ದಾಳಿ ನಡೆದಿರಲಿಲ್ಲ'

Published : Feb 19, 2019, 11:14 AM IST
'ಗೌಡರು ಪಿಎಂ ಆಗಿದ್ದಾಗ ಉಗ್ರರ ದಾಳಿ ನಡೆದಿರಲಿಲ್ಲ'

ಸಾರಾಂಶ

ಕೇವಲ ವೇದಿಕೆ ಮೇಲೆ ನಿಂತು ನಿಮ್ಮ ದುಃಖ ಹೇಳಿಕೊಂಡರೆ ಪರಿಹಾರ ಸಿಗಲ್ಲ ಎಂದು ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ಪುಲ್ವಾಮ ದಾಳಿ ವಿಚಾರವಾಗಿ ಟಾಂಗ್ ನೀಡಿದ್ದಾರೆ.   

ಹಾಸನ: ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಣೆ ಮಾಡುವುದರಿಂದ ಯಾವುದೇ ಪರಿಹಾರ ಸಿಗಲ್ಲ. ದೇವೇಗೌಡರು ಪ್ರಧಾನಿ ಆಗಿದ್ದಾಗ ಯಾವುದೇ ರಕ್ತದೋಕುಳಿ ನಡೆದಿರಲಿಲ್ಲ. 

ಆಗಿದ್ದ ಅನ್ಯೋನ್ಯತೆ, ಈಗ ಯಾಕೆ ಇಲ್ಲ ಎಂಬುದನ್ನು ಚಿಂತಿಸಬೇಕು. ಕೇವಲ ವೇದಿಕೆ ಮೇಲೆ ನಿಂತು ನಿಮ್ಮ ದುಃಖ ಹೇಳಿಕೊಂಡರೆ ಪರಿಹಾರ ಸಿಗಲ್ಲ ಎಂದು ಸಿಎಂ ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ. 

ಉಗ್ರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ದಂಡಂದಶಗುಣ ನೀತಿಯೂ ಬೇಕು, ಇನ್ನೊಂದೆಡೆ ಪ್ರೀತಿ, ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸುವ ಮನಸ್ಸೂ ಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್
ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ