ದಿನೇಶ್‌ ಗುಂಡೂರಾವ್‌ ಮನೇಲಿ ಪಾಕಿಸ್ತಾನ ಇದೆ ಎಂದ ಯತ್ನಾಳ್‌ ವಿರುದ್ಧ ದೂರು

Published : Apr 07, 2024, 07:19 AM IST
ದಿನೇಶ್‌ ಗುಂಡೂರಾವ್‌ ಮನೇಲಿ ಪಾಕಿಸ್ತಾನ ಇದೆ ಎಂದ ಯತ್ನಾಳ್‌ ವಿರುದ್ಧ ದೂರು

ಸಾರಾಂಶ

ದೇಶ ವಿರೋಧಿ ಹೇಳಿಕೆ ನೀಡುವುದು ಸಚಿವರ ಚಟವಾಗಿದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಚಿವರ ಕುಟುಂಬವನ್ನು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ,ಶರವಣನ್‌ 

ಬೆಂಗಳೂರು(ಏ.07):  ರಾಜ್ಯ ಆರೋಗ್ಯ ಮಂತ್ರಿ ಹಾಗೂ ಗಾಂಧಿ ನಗರದ ಕ್ಷೇತ್ರದ ಶಾಸಕ ದಿನೇಶ್ ಗೂಂಡಾ ರಾವ್‌ರವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಶೇಷಾದ್ರಿಪುರ ಠಾಣೆಗೆ ಶನಿವಾರ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ದೂರು ನೀಡಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‌ಐಎ ವಿಚಾರಣೆಗೊಳಗಾದ ಬಿಜೆಪಿ ಕಾರ್ಯಕರ್ತನ ಪರ ಸಮರ್ಥನೆ ಮಾಡುವಾಗ ಸಚಿವ ಗೂಂಡೂರಾವ್‌ರವರ ಮನೆಯಲ್ಲೇ ಅರ್ಧ ಪಾಕಿಸ್ತಾನವಿದೆ.

ಲೋಕಸಭಾ ಚುನಾವಣೆ ರಂಗೇರುತ್ತಿದ್ದರೂ, ಊರ ಉಸಾಬರಿ ಬಿಟ್ಟು ಗೋಶಾಲೆಗೆ ತೆರಳಿದ ಬಸವನಗೌಡ ಪಾಟೀಲ್ ಯತ್ನಾಳ್!

ದೇಶ ವಿರೋಧಿ ಹೇಳಿಕೆ ನೀಡುವುದು ಸಚಿವರ ಚಟವಾಗಿದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಚಿವರ ಕುಟುಂಬವನ್ನು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ,ಶರವಣನ್‌ ಕಿಡಿಕಾರಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೋಮುಸೌಹಾರ್ದತೆ ಹಾಳು ದುರುದ್ದೇಶದಿಂದ ಸಚಿವ ಮಾಡುವ ಗೂಂಡೂರಾವ್ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೀಡಿದ್ದಾರೆ ಎಂದು ದೂರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!