ಶ್ರೀಗಳ ಜತೆಗಿನ ಫೋಟೋ ಹಾಕಿ ಕಂಬನಿ ಮಿಡಿದ ಮೋದಿ

Published : Jan 21, 2019, 02:50 PM ISTUpdated : Jan 21, 2019, 03:15 PM IST
ಶ್ರೀಗಳ ಜತೆಗಿನ ಫೋಟೋ ಹಾಕಿ ಕಂಬನಿ  ಮಿಡಿದ ಮೋದಿ

ಸಾರಾಂಶ

ಕರ್ನಾಟಕದ ರತ್ನ ಸಿದ್ದಗಂಗಾ ಶ್ರೀ ಅಗಲಿಕೆಗೆ  ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.  

ಬೆಂಗಳೂರು, (ಜ. 21): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕದ ರತ್ನ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಇಂದು (ಸೋಮವಾರ) ಬೆಳಗ್ಗೆ 11.44ಕ್ಕೆ ಶಿವನ ಸನ್ನಿಧಿ ಸೇರಿದ್ದು, ಶ್ರೀಗಳ ಅಗಲಿಕೆಗೆ ನಾಡಿನಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ:

"

ಡಿಸಿಎಂ ಡಾ.ಜಿ. ಪರಮೇಶ್ವರ್

"

ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ, ದೇವೇಗೌಡ ಸೇರಿದಂತೆ ಹಲವು ಗಣ್ಯರು ನಡೆದಾಡುವ ದೇವರಿಗೆ ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.

ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು

ರಾಹುಲ್ ಗಾಂಧಿ ಟ್ವೀಟ್ ಕಂಬನಿ

ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ:

"

ವಿ. ಸೋಮಣ್ಣ:

"

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!