10 ದಿನ ಚಿಕಿತ್ಸೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

Kannadaprabha News   | Asianet News
Published : Aug 21, 2021, 07:39 AM IST
10 ದಿನ  ಚಿಕಿತ್ಸೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಿದ್ದರಾಮಯ್ಯ ಅವರಿಗೆ ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ  ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಶನಿವಾರ ಬೆಂಗಳೂರಿನ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲು

ಬೆಂಗಳೂರು (ಆ.21): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಶನಿವಾರ ಬೆಂಗಳೂರಿನ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಲಿದ್ದಾರೆ. 

ಸೆಪ್ಟೆಂಬರ್‌ನಲ್ಲಿ ವಿಧಾನಮಂಡಲ ಅಧಿವೇಶನ ಶುರುವಾಗಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಶನಿವಾರವೇ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಲಿದ್ದಾರೆ. 

ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ತುಮಕೂರು ರಸ್ತೆ ಜಿಂದಾಲ್‌ ನಗರದಲ್ಲಿರುವ ಚಿಕಿತ್ಸಾ ಕೇಂದ್ರದಲ್ಲಿ ಹತ್ತು ದಿನ ಚಿಕಿತ್ಸೆ ಪಡೆದು ಆಗಸ್ಟ್‌ 31ರಂದು ಸಂಜೆ ವಾಪಸಾಗಲಿದ್ದಾರೆ ಎಂದು ಸಿದ್ದರಾಮಯ್ಯ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ವಿವಿಧ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಕೊಂಚ ಬಿಡುವು ಪಡೆದುಕೊಂಡಿರುವ ಸಿದ್ದರಾಮಯ್ಯ ಜಿಂದಾಲ್‌ಗೆ ದಾಖಲಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ