ಜಿಪಂ ಸಭೆಯಲ್ಲಿ ಅಧಿಕಾರಿಯ ಲಂಚದ ಆಡಿಯೋ ರಿಲೀಸ್!

Published : Jan 31, 2019, 07:30 PM ISTUpdated : Feb 01, 2019, 02:35 PM IST
ಜಿಪಂ ಸಭೆಯಲ್ಲಿ ಅಧಿಕಾರಿಯ ಲಂಚದ ಆಡಿಯೋ ರಿಲೀಸ್!

ಸಾರಾಂಶ

ಬಾಗಲಕೋಟೆ ಜಿಪಂ ಸಾಮಾನ್ಯ ಸಭೆಯಲ್ಲಿ ಲಂಚದ ಆಡಿಯೋ ರಿಲೀಸ್| ಆಯುಷ್ ಇಲಾಖೆಯಲ್ಲಿ ನಡೆದ‌ ಲಂಚಾವತಾರ ಬಯಲು ಮಾಡಿದ ಜಿಪಂ ಸದಸ್ಯ ಪುಂಡಲೀಕ ಪಾಲಬಾವಿ| ಡಿ ದರ್ಜೆ ನೌಕರರ ಸಂಬಳ ನೀಡಲು ಲಂಚ ಕೇಳಿದ್ದ ಅಧಿಕಾರಿ| ಜಿಲ್ಲಾ ಅಯುಷ್ ಅಧಿಕಾರಿ ಶಿವಾನಂದ ವಿರುದ್ದ ಆರೋಪ| ಹೊರಗುತ್ತಿಗೆ ಡಿ ದರ್ಜೆ ನೌಕರರಿಂದ ಲಂಚ ಕೇಳಿದ್ದ ಅಧಿಕಾರಿ| ಅಧಿಕಾರಿ ಶಿವಾನಂದ ವಿರುದ್ದ ಸೂಕ್ತ ಕ್ರಮಕ್ಕೆ ಪಟ್ಟು ಹಿಡಿದ ಜಿಪಂ ಸದಸ್ಯರು

ಮಲ್ಲಿಕಾರ್ಜುನ ಹೊಸಮನಿ

ಬಾಗಲಕೋಟೆ(ಜ.31): ಇಲ್ಲಿನ  ಜಿಪಂ ಸಾಮಾನ್ಯ ಸಭೆಯಲ್ಲಿ ಲಂಚದ ಆಡಿಯೋ ರಿಲೀಸ್ ಆಗಿದ್ದು, ಜಿಪಂ ಸದಸ್ಯ ಪುಂಡಲೀಕ ಪಾಲಬಾವಿ, ಆಯುಷ್ ಇಲಾಖೆಯಲ್ಲಿ ನಡೆದ‌ ಲಂಚಾವತಾರ ಬಯಲು ಮಾಡಿದ್ದಾರೆ.

ಡಿ ದಜೆ೯ ನೌಕರರ ಸಂಬಳ ನೀಡಲು  ಶಿವಾನಂದ ಎಂಬ ಜಿಲ್ಲಾ ಅಯುಷ್ ಅಧಿಕಾರಿ ಲಂಚ ಕೇಳಿದ ಆಡಿಯೋ ರಿಲೀಸ್ ಮಾಡಲಾಯಿತು.

ಕೆಳಗಿನ ಹಂತದ ಸಿಬ್ಬಂದಿ ಕಳಿಸಿ ಸಾಮಾನ್ಯ ಸಭೆಗೆ ಗೈರು ಉಳಿದುಕೊಂಡಿದ್ದ ಅಧಿಕಾರಿ ಶಿವಾನಂದ ವಿರುದ್ದ ಸೂಕ್ತ ಕ್ರಮಕ್ಕೆ ಜಿಪಂ ಸದಸ್ಯರು ಪಟ್ಟು ಹಿಡಿದರು.

"

ಈ ವೇಳೆ ಸಭೆಗೆ ಅಧಿಕಾರಿ ಕರೆಯಿಸುವಂತೆ ಜಿಪಂ ಅದ್ಯಕ್ಷೆ ವೀಣಾ ಕಾಶಪ್ಪನವರ್ ಮತ್ತು ಮತ್ತು ಸಿಇಓ ಗಂಗೂಬಾಯಿ ಮಾನಕರ್ ಸೂಚನೆ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!