ಮಹಾಮಾರಿ ಕೊರೋನಾಗೆ ಬೆಂಗಳೂರು ಟಾರ್ಗೆಟ್: ಬಯಲಾಯ್ತು ಆಘಾತಕಾರಿ ವಿಚಾರ!

Published : May 01, 2021, 11:41 AM ISTUpdated : May 01, 2021, 12:11 PM IST
ಮಹಾಮಾರಿ ಕೊರೋನಾಗೆ ಬೆಂಗಳೂರು ಟಾರ್ಗೆಟ್: ಬಯಲಾಯ್ತು ಆಘಾತಕಾರಿ ವಿಚಾರ!

ಸಾರಾಂಶ

ಮಹಾಮಾರಿ ಕೊರೊನಾಗೆ ಬೆಂಗಳೂರು ಟಾರ್ಗೆಟ್..!| ಬೆಂಗಳೂರೊಂದ್ರಲ್ಲೇ ಇಲ್ಲೀವರೆಗೆ ಕೋವಿಡ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 6378| ದಿನದಿಂದ ದಿನಕ್ಕೆ ಬೆಂಗಳೂರಿನ ಮರಣ ಪ್ರಮಾಣ ಏರಿಕೆ

ಬೆಂಗಳೂರು(ಮೇ.01): ದೇಶದಲ್ಲಿ ಕೊರೋನಾ ಹಾವಳಿ ಮಿತಿ ಮೀರಿದೆ. ಕರ್ನಾಟಕದಲ್ಲೂ ಕೊರೋನಾ ಎರಡನೇ ಅಲೆ ಭಾರೀ ಆತಂಕ ಸೃಷ್ಟಿಸಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹಾವಳಿಗೆ ಅಪಾರ ಸಾವು- ನೋವು ಸಂಭವಿಸಸುತ್ತಿದೆ. ಈವರೆಗೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈ ಮಹಾಮಾರಿಗೆ 6378 ಮಂದಿ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರಿನ ಮರಣ ಪ್ರಮಾಣ ಏರಿಕೆಯಾಗುತ್ತಿದ್ದು, ಈ ಬಾರಿ  ಮಧ್ಯ ವಯಸ್ಕರೇ ಇದರ ಟಾರ್ಗೆಟ್‌ ಆಗಿದ್ದಾರೆ.

ಹೌದು ಮೊದಲನೇ ಅಲೆ ದಾಳಿ ಇಟ್ಟ ಸಂದರ್ಭದಲ್ಲಿ ಹಿರಿಯ ನಾಗರೀಕರನ್ನೇ ಹೆಚ್ಚು ಬಲಿ ಪಡೆದಿದ್ದ ಕೊರೋನಾ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಇನ್ನು ಕೋವಿಡ್‌ಗೆ ಬಲಿಯಾದವರಲ್ಲಿ ಪುರುಷರೇ ಹೆಚ್ಚು ಬಲಿಯಾಗಿದ್ದಾರೆ. 

ಹಾಗಾದ್ರೆ ಕೊರೋನಾ ಆರಂಭವಾದಾಗಿನಿಂದ ಇಲ್ಲೀವರೆಗೆ ಬೆಂಗಳೂರಿನಲ್ಲಿ ಸಂಭವಿಸಿದ ಸಾವಿನ ಚಿತ್ರಣ ಹೇಗಿದೆ.? ಇದು ಯಾವ ವಯೋಮಾನದವರನ್ನು ಹೆಚ್ಚು ಟಾರ್ಗೆಟ್ ಮಾಡಿದೆ ..? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್


ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು
ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?