KSRTC ನೌಕರರಿಗೆ ಗುಡ್ ನ್ಯೂಸ್

Kannadaprabha News   | Asianet News
Published : Jul 29, 2021, 07:36 AM ISTUpdated : Jul 29, 2021, 07:48 AM IST
KSRTC ನೌಕರರಿಗೆ  ಗುಡ್ ನ್ಯೂಸ್

ಸಾರಾಂಶ

ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ  ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ 

ಬೆಂಗಳೂರು (ಜು.29): ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ ನೀಡಲಾಗುದೆ. 

ಈ ಬಗ್ಗೆ ಕೆಎಸ್‌ಆರ್‌ಟಿಸಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸರ್ಕಾರ ಶೇ. 11.25ರಿಂದ ಶೇ.21.50ರಷ್ಟು ಹೆಚ್ಚಳ ಮಾಡಿ ಅದೇಶಿಸಿದೆ. 

ಕೆಎಸ್ಸಾರ್ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ

ಈ ಅದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪಾವತಿಸಲು ಸೂಚಿಸಿದೆ. 

ಕೆಎಸ್‌ಅರ್‌ಟಿ ಮುಖ್ಯ ಲೆಕ್ಕಾಧಿಕಾರಿ ಈ ಬಗ್ಗೆ ಸೂಚನೆಯನ್ನು ಹೊರಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!