
ಬೆಂಗಳೂರು (ಜು.29): ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಸೂಚನೆ ನೀಡಲಾಗುದೆ.
ಈ ಬಗ್ಗೆ ಕೆಎಸ್ಆರ್ಟಿಸಿಯ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸರ್ಕಾರ ಶೇ. 11.25ರಿಂದ ಶೇ.21.50ರಷ್ಟು ಹೆಚ್ಚಳ ಮಾಡಿ ಅದೇಶಿಸಿದೆ.
ಕೆಎಸ್ಸಾರ್ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆ
ಈ ಅದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಪಾವತಿಸಲು ಸೂಚಿಸಿದೆ.
ಕೆಎಸ್ಅರ್ಟಿ ಮುಖ್ಯ ಲೆಕ್ಕಾಧಿಕಾರಿ ಈ ಬಗ್ಗೆ ಸೂಚನೆಯನ್ನು ಹೊರಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ