ದರ್ಶನ್ ಅಭಿಮಾನಿಗಳು ಡಿ ಬಾಸ್ ಸ್ಟಿಕ್ಕರ್ ಕಿತ್ತಿದ್ದಾರೆ: ನಾಗೇಂದ್ರ ಪ್ರಸಾದ್‌

Published : Jun 20, 2024, 12:29 PM ISTUpdated : Jun 20, 2024, 03:08 PM IST
ದರ್ಶನ್ ಅಭಿಮಾನಿಗಳು ಡಿ ಬಾಸ್ ಸ್ಟಿಕ್ಕರ್ ಕಿತ್ತಿದ್ದಾರೆ: ನಾಗೇಂದ್ರ ಪ್ರಸಾದ್‌

ಸಾರಾಂಶ

ದರ್ಶನ್‌ ನಟನೆಯ ಮೊದಲ ಸಿನಿಮಾ ಮೆಜೆಸ್ಟಿಕ್‌ ಟೀಮ್‌ನಲ್ಲಿ ನಾನಿದ್ದೆ. ಆಮೇಲೂ ಅವರ ಜೊತೆಗೆ ಕೆಲಸ ಮಾಡಿದ್ದೇನೆ. ಇಂದಿಗೂ ಅವರ ಮೇಲಿರುವ ಕೊಲೆ ಆರೋಪದ ಆಘಾತದಿಂದ ಹೊರಬರಲಾಗುತ್ತಿಲ್ಲ. ಅದು ಅವರ ಬಗ್ಗೆ ನಮಗಿರುವ ನಂಬಿಕೆಯಾಗಿದೆ: ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್‌

ಬೆಂಗಳೂರು(ಜೂ.20):  ‘ದರ್ಶನ್‌ ಅಭಿಮಾನಿಗಳು ತಮ್ಮ ಬೈಕ್‌, ಆಟೋ ಹಿಂದೆ ದರ್ಶನ್‌, ಡಿ ಬಾಸ್‌ ಅಂತ ಬರೆದ ಸ್ಟಿಕ್ಕರ್‌ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್‌ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಹೇಳಿದ್ದಾರೆ.

‘ದರ್ಶನ್‌ ನಟನೆಯ ಮೊದಲ ಸಿನಿಮಾ ಮೆಜೆಸ್ಟಿಕ್‌ ಟೀಮ್‌ನಲ್ಲಿ ನಾನಿದ್ದೆ. ಆಮೇಲೂ ಅವರ ಜೊತೆಗೆ ಕೆಲಸ ಮಾಡಿದ್ದೇನೆ. ಇಂದಿಗೂ ಅವರ ಮೇಲಿರುವ ಕೊಲೆ ಆರೋಪದ ಆಘಾತದಿಂದ ಹೊರಬರಲಾಗುತ್ತಿಲ್ಲ. ಅದು ಅವರ ಬಗ್ಗೆ ನಮಗಿರುವ ನಂಬಿಕೆಯಾಗಿದೆ ಎಂದಿದ್ದಾರೆ. 

ರೇಣುಕಾಸ್ವಾಮಿ ಎದೆ, ವೃಷಣ ತುಳಿದು ಡಿ’ಗ್ಯಾಂಗ್‌ ಹಿಂಸೆ..!

ಇವತ್ತು ರಾಜ್ಯಾದ್ಯಂತ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಅವರು ದರ್ಶನ್‌ ಸ್ಟಿಕ್ಕರ್‌ ತೆಗೆಯುತ್ತಿದ್ದಾರೆ ಅಂದರೆ ಅವರಿಗಾದ ನೋವು ಎಂಥದ್ದಿರಬಹುದು, ದರ್ಶನ್‌ ತಮ್ಮ ಸ್ಥಾನದ ಗೌರವ ಉಳಿಸಿಕೊಳ್ಳಬೇಕಿತ್ತು’ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!