ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ: 45 ಡಿವೈಎಸ್ಪಿಗಳ ವರ್ಗಾವಣೆ

Published : Dec 17, 2022, 08:14 PM ISTUpdated : Dec 17, 2022, 08:30 PM IST
ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ: 45 ಡಿವೈಎಸ್ಪಿಗಳ ವರ್ಗಾವಣೆ

ಸಾರಾಂಶ

ಸಿಲಿಕಾನ್ ಸಿಟಿಯ ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಾತ್ರವಲ್ಲದೇ ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಸಿದ್ದು, 45 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಡಿ.17): ಹಿಂದುಳಿದ ವರ್ಗಗಳ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಕೆ.ಎ ಅವರನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮತದಾರರ ಪರಿಷ್ಕರಣೆ ಅಕ್ರಮ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಮಾನತುಗೊಳಿಸಲಾಗಿತ್ತು. 

ಬಳಿಕ ಸಂಗಪ್ಪ ಅವರಿಗೆ ಪ್ರಭಾರಿ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಇದೀಗ ದಯಾನಂದ ಕೆ.ಎ. ಅವರರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಸಿದ್ದು, 45 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
 





PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ