ನನಗೆಷ್ಟು ವಯಸ್ಸಾಯ್ತು? ಎಂದು ಪ್ರಶ್ನಿಸಿದ ಸಿದ್ದಗಂಗಾ ಶ್ರೀಗಳು

ನನಗೆಷ್ಟು ವಯಸ್ಸಾಯ್ತು? ಎಂದು ಪ್ರಶ್ನಿಸಿದ ಸಿದ್ದಗಂಗಾ ಶ್ರೀಗಳು

Published : Dec 06, 2018, 03:35 PM ISTUpdated : Dec 06, 2018, 03:40 PM IST

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ,  ಹಿರಿಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ,  ಹಿರಿಯಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.

ತಮ್ಮ ಭೇಟಿ ಬಗ್ಗೆ ತಿಳಿಸಿದ ಡಾ. ಜಿ. ಪರಮೇಶ್ವರ್ 'ಶ್ರೀ ಶಿವಕುಮಾರ ಸ್ವಾಮಿಗಳು ಚೆನ್ನಾಗಿದ್ದೀರಾ? ಅಂತಾ ಕೇಳಿದ್ದಾರೆ. ಅಲ್ಲದೇ ಅವರ ಬಳಿ ನಿಂತಿದ್ದ ಕಿರಿಯ ಶ್ರೀಗಳ ಬಳಿ‘ತಮಗೆ‌ ಎಷ್ಟು ವಯಸ್ಸಾಯ್ತು? ಎಂದು ಕೇಳಿದ್ದಾರೆ. ಅದಕ್ಕೆ ಕಿರಿಯ ಶ್ರೀಗಳು‌ 111 ಎಂದಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ ಶ್ರೀಗಳು ‘ಬಹಳಾ ಆಯ್ತು.. ಬಹಳ ಆಯ್ತು!’ ಎಂದು ಲವಲವಿಕೆಯಿಂದ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!