ನನಗೆಷ್ಟು ವಯಸ್ಸಾಯ್ತು? ಎಂದು ಪ್ರಶ್ನಿಸಿದ ಸಿದ್ದಗಂಗಾ ಶ್ರೀಗಳು

ನನಗೆಷ್ಟು ವಯಸ್ಸಾಯ್ತು? ಎಂದು ಪ್ರಶ್ನಿಸಿದ ಸಿದ್ದಗಂಗಾ ಶ್ರೀಗಳು

Published : Dec 06, 2018, 03:35 PM ISTUpdated : Dec 06, 2018, 03:40 PM IST

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ,  ಹಿರಿಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ,  ಹಿರಿಯಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.

ತಮ್ಮ ಭೇಟಿ ಬಗ್ಗೆ ತಿಳಿಸಿದ ಡಾ. ಜಿ. ಪರಮೇಶ್ವರ್ 'ಶ್ರೀ ಶಿವಕುಮಾರ ಸ್ವಾಮಿಗಳು ಚೆನ್ನಾಗಿದ್ದೀರಾ? ಅಂತಾ ಕೇಳಿದ್ದಾರೆ. ಅಲ್ಲದೇ ಅವರ ಬಳಿ ನಿಂತಿದ್ದ ಕಿರಿಯ ಶ್ರೀಗಳ ಬಳಿ‘ತಮಗೆ‌ ಎಷ್ಟು ವಯಸ್ಸಾಯ್ತು? ಎಂದು ಕೇಳಿದ್ದಾರೆ. ಅದಕ್ಕೆ ಕಿರಿಯ ಶ್ರೀಗಳು‌ 111 ಎಂದಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ ಶ್ರೀಗಳು ‘ಬಹಳಾ ಆಯ್ತು.. ಬಹಳ ಆಯ್ತು!’ ಎಂದು ಲವಲವಿಕೆಯಿಂದ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?