Ban on Muslim traders ಸದನಲ್ಲಿ ವ್ಯಾಪಾರ ಧರ್ಮ ಯುದ್ಧ, ನಿಷೇಧ ಹೇರಲು ಕಾನೂನಿನಲ್ಲೇ ಅವಕಾಶವಿದೆಯಾ?

Published : Mar 23, 2022, 07:02 PM IST
Ban on Muslim traders ಸದನಲ್ಲಿ ವ್ಯಾಪಾರ ಧರ್ಮ ಯುದ್ಧ, ನಿಷೇಧ ಹೇರಲು ಕಾನೂನಿನಲ್ಲೇ ಅವಕಾಶವಿದೆಯಾ?

ಸಾರಾಂಶ

ಹಿಂದೂ ದೇಗಲ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ರಾಜ್ಯದಲ್ಲಿ ವ್ಯಾಪಾರ ಧರ್ಮ ಯುದ್ಧ, ಸದನದಲ್ಲೂ ಚರ್ಚೆ ಕಾನೂನಿನಲ್ಲಿ ಇದಕ್ಕೆ ಅಕಾಶವಿದೆಯಾ?  

ಬೆಂಗಳೂರು(ಮಾ.23) ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ ಮುಸ್ಲಿಂ ಸಂಘಟನೆಗಳಿಗೆ ಪ್ರತೀಕಾರವಾಗಿ ಇದೀಗ ಹಿಂದೂ ದೇಗುಲಗಳ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ವಿಚಾರ ಸದನದಲ್ಲೂ ಚರ್ಚೆಯಾಗಿದೆ. ಈ ನಡೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ಇತ್ತ ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ನಿಯಮ ಏನು ಹೇಳುತ್ತೆ? ಇಲ್ಲಿದೆ ವಿವರ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka By-Election Results 2026 LIVE: ಬಾಗಲಕೋಟೆ ಉಪಚುನಾವಣೆ - ಇಂದು ತೋವಿವಿಯಲ್ಲಿ ಮತ ಎಣಿಕೆ; ನಿಷೇಧಾಜ್ಞೆ ಜಾರಿ
Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?