ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?

ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?

Published : Jun 10, 2026, 05:50 PM IST

ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಗಾಳ ಹಾಕಿದ್ರು ಡಿ.ಕೆ.ಶಿವಕುಮಾರ್. ಇದ್ರ ಜೊತೆಗೆ ಪರಿಷತ್ ಚುನಾವಣೆಗೆ ಐದನೇ ಅಭ್ಯರ್ಥಿಯನ್ನ ಅಖಾಡಕ್ಕಿಳಿಸೋ ಮೂಲಕ ಡಿಕೆ ಮತ್ಯಾವ ದಾಳ ಉರುಳಿಸೋಕೆ ಹೊರಟಿದ್ದಾರೆ ಅನ್ನೋ ಅನುಮಾನ ಜನ್ಮತಾಳಿದೆ.  

ಬೆಂಗಳೂರು: 1999 ಹಾಗೂ 2018. ಆ ಎರಡು ವರ್ಷಗಳಲ್ಲಿ ರಾಜ್ಯ ರಾಜಕೀಯಕ್ಕೆ ಸಿಕ್ಕಿದ್ದ ರಣರೋಚಕ ತಿರುವಿಗೆ ಇತಿಹಾಸವೇ ಸಾಕ್ಷಿ. ಇದೀಗ ಆ ಇತಿಹಾಸ ಮತ್ತೆ ಮರುಕಳಿಸಲಿದ್ಯಾ? ಆ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಸೈಲೆಂಟ್ ಆಗಿ ದಾಳಗಳನ್ನ ಉರುಳಿಸ್ತಾಯಿದ್ದಾರಾ? ಒಂದು ವೇಳೆ ಆ ಹಿಸ್ಟರಿ ರಿಪೀಟ್ ಆಗಿ ಬಿಟ್ರೆ ದಳ ಸಾಮ್ರಾಜ್ಯಕ್ಕೆ ಬೀಳುವ ಪೆಟ್ಟೇನು? ಕನಕಾಧಿಪತಿಗೆ ಆಗುವ ಲಾಭವೇನು? ಮೊನ್ನೆ ಮೊನ್ನೆಯಷ್ಟೇ ಜೆಡಿಎಸ್​ ಕಾರ್ಯಕರ್ತರ ಪಡೆಗೆ ಗಾಳ ಹಾಕಿದ್ದ ಸಿಎಂ ಡಿಕೆ ಮತ್ತೊಂದು ಮಹಾಯೋಜನೆಯನ್ನ ರೆಡಿ ಮಾಡ್ಕೊಂಡಿದ್ದಾರಾ? ವಿಧಾನ ಪರಿಷತ್ ಚುನಾವಣೆಯಲ್ಲಿಯೇ ಅದಕ್ಕೆ ಫಿಕ್ಸ್ ಆಗಿದ್ಯಾ ಮುಹೂರ್ತ.?

ಮೊನ್ನೆ ಮೊನ್ನೆಯಷ್ಟೇ ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಗಾಳ ಹಾಕಿದ್ರು ಡಿ.ಕೆ.ಶಿವಕುಮಾರ್. ಇದ್ರ ಜೊತೆಗೆ ಪರಿಷತ್ ಚುನಾವಣೆಗೆ ಐದನೇ ಅಭ್ಯರ್ಥಿಯನ್ನ ಅಖಾಡಕ್ಕಿಳಿಸೋ ಮೂಲಕ ಡಿಕೆ ಮತ್ಯಾವ ದಾಳ ಉರುಳಿಸೋಕೆ ಹೊರಟಿದ್ದಾರೆ ಅನ್ನೋ ಅನುಮಾನ ಜನ್ಮತಾಳಿದೆ. ಇದಕ್ಕೆ ಪೂರಕವಾಗಿ ಈ ಹಿಂದೆಯೂ ಇಂಥದ್ದೇ ಬೆಳವಣಿಗೆಗಳು ರಾಜ್ಯರಾಜಕೀಯದಲ್ಲಿ ನಡೆದಿದ್ವು.   
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
Read more