ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!

ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!

Published : Jun 03, 2026, 10:29 AM IST

ಮೀಸೆ ಚಿಗುರೋಕೂ ಮೊದಲೇ ರಾಜಕೀಯ ಪಗಡೆಯಾಟದಲ್ಲಿ, ದಾಳ ಉರುಳಿಸಿ ಗೆದ್ದ ಭಲೇಚತುರ ನಾಯಕ ಡಿಕೆಶಿ. ಆ ಚಾಣಾಕ್ಷತೆಯೇ ಈಗ, ಸಿಎಮ್ ಗದ್ದುಗೆ ತನಕ ಕರ್ಕೊಂಡ್ ಬಂದಿದೆ. ಪ್ರಮಾಣ ವಚನಕ್ಕೆ ಕ್ಷಣಗಣನೆ ಶುರುವಾಗಿದೆ. ಅಷ್ಟಕ್ಕೂ, ಆ ರಾಜಕೀಯ ರಾಜಮಾರ್ಗ ಪ್ರಯಾಣ ಹೇಗಿತ್ತು? ನೀವೇ ನೋಡಿ..

ಕೆಲವೇ ಕ್ಷಣ. ಇನ್ನೇನು ಕೆಲವೇ ಕ್ಷಣಗಳಲ್ಲಿ, ಹಸ್ತಪಾಳಯದ ಕಟ್ಟಾಳಿಗೆ ಪಟ್ಟಾಭಿಷೇಕ ನೆರವೇರಲಿದೆ. ಸಾಲು ಸಾಲು ಸವಾಲು ಗೆದ್ದ ನಾಯಕ. ಪಕ್ಷ ಕಷ್ಟ ಅಂದಾಗೆಲ್ಲಾ ಹೆಗಲು ಕೊಟ್ಟ ಹಠಗಾರ. ಕಡೆಗೂ ತನಗೆ ಒಲಿದು ಬಂದಿರೋ ಅವಕಾಶನಾ ಅದ್ಭುತವಾಗಿ ಬಳಸಿಕೊಳ್ಳೋಕೆ ಸಿದ್ಧರಾಗಿದ್ದಾರೆ.

ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಿಕೆ ಶಿವಕುಮಾರ್, ಸಿಎಮ್ ಕುರ್ಚಿ ಮೇಲೆ ಕೂರೋಕೆ ಸಜ್ಜಾಗಿದಾರೆ. ಆದ್ರೆ, ಅವರ ಈ ಹೋರಾಟ ಶುರುವಾಗಿದ್ದೆಲ್ಲಿಂದ? ಮೊನ್ನೆ ಕಾಂಗ್ರೆಸ್ ಗೆಲ್ತಲ್ಲಾ ಆಗಿಂದಲಾ? ಊಹೂ.. ಕಾಂಗ್ರೆಸ್ ಪಕ್ಷ ಸೇರಿಕೊಂಡ್ರಲಾ, ಅವಾಗಿಂದಲೂ.. ಅಲ್ವೇ ಅಲ್ಲ. ಅದಕ್ಕೂ ಮುಂಚೆ. ಮೀಸೆ ಚಿಗುರೋಕೂ ಮೊದಲೇ ರಾಜಕೀಯ ಪಗಡೆಯಾಟದಲ್ಲಿ,  ದಾಳ ಉರುಳಿಸಿ ಗೆದ್ದ ಭಲೇಚತುರ ನಾಯಕ ಡಿಕೆಶಿ. ಆ ಚಾಣಾಕ್ಷತೆಯೇ ಈಗ, ಸಿಎಮ್ ಗದ್ದುಗೆ ತನಕ ಕರ್ಕೊಂಡ್ ಬಂದಿದೆ. ಪ್ರಮಾಣ ವಚನಕ್ಕೆ ಕ್ಷಣಗಣನೆ ಶುರುವಾಗಿದೆ. ಅಷ್ಟಕ್ಕೂ, ಆ ರಾಜಕೀಯ ರಾಜಮಾರ್ಗ ಪ್ರಯಾಣ ಹೇಗಿತ್ತು? ನೀವೇ ನೋಡಿ..
 

23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
Read more