ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

Published : Jun 01, 2026, 04:22 PM IST

ಕನಕಪುರದಿಂದ ಬೆಂಗಳೂರಿಗೆ ಹೊರಟು ನಿಂತ ಆ ಹುಡುಗನ ಕಣ್ಣುಗಳಲ್ಲಿ ಅದೇನೋ ಮಿಂಚು.. ಜಗತ್ತೇ ಎದುರಾಗಿ ನಿಂತ್ರೂ ಎದುರಿಸಬಲ್ಲೆ ಅನ್ನೋ ಆತ್ಮವಿಶ್ವಾಸ.. ಊರು ಬಿಟ್ಟು ಹೊರಟವನಿಗೆ ತಾಯಿ ಒಂದು ಆಶೀರ್ವಾದ ಮಾಡಿ ಕಳುಹಿಸ್ತಾರೆ..

ಡಿಕೆ ಶಿವಕುಮಾರ್ ಅನ್ನೋದು ರಾಜ್ಯ ಕಾಂಗ್ರೆಸ್ ಪಾಲಿಗೆ ಆನೆಬಲ, ಭೀಮಬಲ.. ಒಬ್ಬ ಸಾಮಾನ್ಯ ಕಾರ್ಯಕರ್ತ.. ಪಕ್ಷದ ಧ್ವಜ ಹಿಡಿದು ನಿಂತ ಕಾರ್ಯಕರ್ತನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗ್ತಾನೆ ಅಂದ್ರೆ, ಅದು ಕಾರ್ಯಕರ್ತನ ಗೆಲುವು.45 ವರ್ಷಗಳ ರಾಜಕಾರಣ.. ಜಿದ್ದಾಜಿದ್ದಿ, ಸೋಲು-ಗೆಲುವು, ಏಳು-ಬೀಳು.. ಎದ್ದು ಬಿದ್ದು, ಬಿದ್ದು ಎದ್ದು.. ಮೇಲೆದ್ದು ನಿಂತ ಡಿಕೆ, ಈಗ ರಾಜ್ಯದ ಮುಖ್ಯಮಂತ್ರಿ.. ಈ ಪ್ರಯಾಣ ಶುರುವಾಗಿದ್ದು ಇದು ಶುರುವಾಗಿದ್ದು 48 ವರ್ಷಗಳ ಹಿಂದೆ.. ಆ ದಿನ ದೊಡ್ಡಾಲಹಳ್ಳಿಯಿಂದ ಹೊರಟು ನಿಂತಿದ್ದ ಆ ಹುಡುಗ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more