ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

Published : Jun 01, 2026, 04:22 PM IST

ಕನಕಪುರದಿಂದ ಬೆಂಗಳೂರಿಗೆ ಹೊರಟು ನಿಂತ ಆ ಹುಡುಗನ ಕಣ್ಣುಗಳಲ್ಲಿ ಅದೇನೋ ಮಿಂಚು.. ಜಗತ್ತೇ ಎದುರಾಗಿ ನಿಂತ್ರೂ ಎದುರಿಸಬಲ್ಲೆ ಅನ್ನೋ ಆತ್ಮವಿಶ್ವಾಸ.. ಊರು ಬಿಟ್ಟು ಹೊರಟವನಿಗೆ ತಾಯಿ ಒಂದು ಆಶೀರ್ವಾದ ಮಾಡಿ ಕಳುಹಿಸ್ತಾರೆ..

ಡಿಕೆ ಶಿವಕುಮಾರ್ ಅನ್ನೋದು ರಾಜ್ಯ ಕಾಂಗ್ರೆಸ್ ಪಾಲಿಗೆ ಆನೆಬಲ, ಭೀಮಬಲ.. ಒಬ್ಬ ಸಾಮಾನ್ಯ ಕಾರ್ಯಕರ್ತ.. ಪಕ್ಷದ ಧ್ವಜ ಹಿಡಿದು ನಿಂತ ಕಾರ್ಯಕರ್ತನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗ್ತಾನೆ ಅಂದ್ರೆ, ಅದು ಕಾರ್ಯಕರ್ತನ ಗೆಲುವು.45 ವರ್ಷಗಳ ರಾಜಕಾರಣ.. ಜಿದ್ದಾಜಿದ್ದಿ, ಸೋಲು-ಗೆಲುವು, ಏಳು-ಬೀಳು.. ಎದ್ದು ಬಿದ್ದು, ಬಿದ್ದು ಎದ್ದು.. ಮೇಲೆದ್ದು ನಿಂತ ಡಿಕೆ, ಈಗ ರಾಜ್ಯದ ಮುಖ್ಯಮಂತ್ರಿ.. ಈ ಪ್ರಯಾಣ ಶುರುವಾಗಿದ್ದು ಇದು ಶುರುವಾಗಿದ್ದು 48 ವರ್ಷಗಳ ಹಿಂದೆ.. ಆ ದಿನ ದೊಡ್ಡಾಲಹಳ್ಳಿಯಿಂದ ಹೊರಟು ನಿಂತಿದ್ದ ಆ ಹುಡುಗ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
Read more