ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್

Published : Jun 01, 2026, 04:22 PM IST

ಕನಕಪುರದಿಂದ ಬೆಂಗಳೂರಿಗೆ ಹೊರಟು ನಿಂತ ಆ ಹುಡುಗನ ಕಣ್ಣುಗಳಲ್ಲಿ ಅದೇನೋ ಮಿಂಚು.. ಜಗತ್ತೇ ಎದುರಾಗಿ ನಿಂತ್ರೂ ಎದುರಿಸಬಲ್ಲೆ ಅನ್ನೋ ಆತ್ಮವಿಶ್ವಾಸ.. ಊರು ಬಿಟ್ಟು ಹೊರಟವನಿಗೆ ತಾಯಿ ಒಂದು ಆಶೀರ್ವಾದ ಮಾಡಿ ಕಳುಹಿಸ್ತಾರೆ..

ಡಿಕೆ ಶಿವಕುಮಾರ್ ಅನ್ನೋದು ರಾಜ್ಯ ಕಾಂಗ್ರೆಸ್ ಪಾಲಿಗೆ ಆನೆಬಲ, ಭೀಮಬಲ.. ಒಬ್ಬ ಸಾಮಾನ್ಯ ಕಾರ್ಯಕರ್ತ.. ಪಕ್ಷದ ಧ್ವಜ ಹಿಡಿದು ನಿಂತ ಕಾರ್ಯಕರ್ತನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗ್ತಾನೆ ಅಂದ್ರೆ, ಅದು ಕಾರ್ಯಕರ್ತನ ಗೆಲುವು.45 ವರ್ಷಗಳ ರಾಜಕಾರಣ.. ಜಿದ್ದಾಜಿದ್ದಿ, ಸೋಲು-ಗೆಲುವು, ಏಳು-ಬೀಳು.. ಎದ್ದು ಬಿದ್ದು, ಬಿದ್ದು ಎದ್ದು.. ಮೇಲೆದ್ದು ನಿಂತ ಡಿಕೆ, ಈಗ ರಾಜ್ಯದ ಮುಖ್ಯಮಂತ್ರಿ.. ಈ ಪ್ರಯಾಣ ಶುರುವಾಗಿದ್ದು ಇದು ಶುರುವಾಗಿದ್ದು 48 ವರ್ಷಗಳ ಹಿಂದೆ.. ಆ ದಿನ ದೊಡ್ಡಾಲಹಳ್ಳಿಯಿಂದ ಹೊರಟು ನಿಂತಿದ್ದ ಆ ಹುಡುಗ.

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more