ಬಳ್ಳಾರಿ ನಾಯಕರಿಗೆ ಡಿಕೆಶಿ ಸವಾಲು

Published : Oct 16, 2018, 07:24 AM IST
ಬಳ್ಳಾರಿ ನಾಯಕರಿಗೆ ಡಿಕೆಶಿ ಸವಾಲು

ಸಾರಾಂಶ

ಸಚಿವ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿ ನಾಯಕರಿಗೆ ಖಡಕ್ ಸವಾಲೊಂದನ್ನು ಹಾಕಿದ್ದಾರೆ. ಫಲಿತಾಂಶದ ದಿನ ನನ್ನನ್ನು ಅದೆಲ್ಲಿಗೋ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ, ಅಲ್ಲಿಗೇ ಕಳುಹಿಸಲಿ, ಆವತ್ತು ಬಳ್ಳಾರಿಯಲ್ಲೇ ಅವರನ್ನು ಭೇಟಿ ಮಾಡ್ತೇನೆ ಎಂದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಯ ಫಲಿತಾಂಶದ ದಿನ ನನ್ನನ್ನು ಅದೆಲ್ಲಿಗೋ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ, ಅಲ್ಲಿಗೇ ಕಳುಹಿಸಲಿ, ಆವತ್ತು ಬಳ್ಳಾರಿಯಲ್ಲೇ ಅವರನ್ನು ಭೇಟಿ ಮಾಡ್ತೇನೆ.  ಶ್ರೀ ರಾಮುಲು ಅಣ್ಣನಿಗೆ ಈ ವಿಷಯ ತಿಳಿಸಿ. 
ನ.6ರಂದು ಬಿಜೆಪಿಯ ಜೆ.ಶಾಂತಾ ಗೆದ್ದು ದೆಹಲಿಗೆ ಹೋಗುತ್ತಾರೆ.  

ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ ಎಂದ ಶ್ರೀರಾಮುಲು ಅವರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ನೀಡಿದ ವ್ಯಂಗ್ಯ​ಭ​ರಿತ ತಿರುಗೇಟು ಇದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!