ಗಣೇಶ ಹಬ್ಬಕ್ಕೆ ಗೋ ಭಕ್ಷಕರು, ಗೋ ಹಂತಕರಿಂದ ಏನೂ ಖರೀದಿಸಬೇಡಿ: ಪ್ರಮೋದ್ ಮುತಾಲಿಕ್

Published : Aug 31, 2024, 09:23 PM IST
ಗಣೇಶ ಹಬ್ಬಕ್ಕೆ ಗೋ ಭಕ್ಷಕರು, ಗೋ ಹಂತಕರಿಂದ ಏನೂ ಖರೀದಿಸಬೇಡಿ: ಪ್ರಮೋದ್ ಮುತಾಲಿಕ್

ಸಾರಾಂಶ

ಹೂ ಹಣ್ಣು ತರಕಾರಿ ಅಲಕಾಂರಿಕ ವಸ್ತುಗಳನ್ನು ಸಹ ಹಲಾಲ್ ಮುಕ್ತವಾಗಿ ಖರೀದಿಸಿ. ಈ ಮೂಲಕ ಮುಸ್ಲಿಂರಿಂದ ಹಬ್ಬಕ್ಕಾಗಿ ಯಾವುದೇ ವಸ್ತುಗಳನ್ನು ಖರೀದಿಸದಂತೆ ಕರೆ ನೀಡಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ 

ಬೆಂಗಳೂರು(ಆ.31):  ಗೋ ಭಕ್ಷಕರು, ಗೋ ಹಂತಕರಿಂದ ಯಾವುದೇ ರೀತಿಯ ವಸ್ತುಗಳನ್ನು ಖರೀದಿಸಬೇಡಿ, ಹಲಾಲ್ ಮಾಡಿದ್ದು, ಅಪವಿತ್ರವಾದದ್ದು, ಹಾಗಾಗಿ ಯಾರು ಸಹ ಆ ರೀತಿಯ ತಪ್ಪನ್ನು ಮಾಡಬೇಡಿ‌. ಹಲಾಲ್ ಮುಕ್ತ ಗಣೇಶ ಹಬ್ಬ ಮಾಡುವಂತೆ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ. 

ಇಂದು(ಶನಿವಾರ) ನಗರದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ಹೂ ಹಣ್ಣು ತರಕಾರಿ ಅಲಕಾಂರಿಕ ವಸ್ತುಗಳನ್ನು ಸಹ ಹಲಾಲ್ ಮುಕ್ತವಾಗಿ ಖರೀದಿಸಿ. ಈ ಮೂಲಕ ಮುಸ್ಲಿಂರಿಂದ ಹಬ್ಬಕ್ಕಾಗಿ ಯಾವುದೇ ವಸ್ತುಗಳನ್ನು ಖರೀದಿಸದಂತೆ ಕರೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹಲಾಲ್ ವಿರುದ್ಧದ ಕೂಗು ಚಾಲ್ತಿಗೆ ಬಂದಿದೆ. 

ಜಮ್ಮು ಕಾಶ್ಮೀರದಲ್ಲಿರುವ ಎಲ್ಲರನ್ನು ಒದ್ದು ಪಾಕಿಸ್ತಾನಕ್ಕೆ ಕಳಿಸಿ: ಪ್ರಮೋದ್ ಮುತಾಲಿಕ್

ಶಾಸ್ತ್ರ ಬದ್ಧವಾದ ಮಣ್ಣಿನ ಗಣಪತಿ ಪೂಜೆ ಮಾಡಬೇಕು, ಪಿಓಪಿ ಗಣೇಶನನ್ನು ಉಪಯೋಗಿಸಬಾರದು. ಮೆರವಣಿಗೆಗಳಲ್ಲಿ ಮಂಟಪಗಳಲ್ಲಿ ಅಶ್ಲೀಲ ಗೀತೆಗಳನ್ನು ಹಾಕದೆ ಭಕ್ತಿ ಗೀತೆಗಳನ್ನು ಹಾಕಿ. ನಮ್ಮ ದೇವರು, ನಮ್ಮ ಗಣೇಶ, ನಮ್ಮ ಸಂಪ್ರದಾಯ ಇಲ್ಲಿ ಅಪವಿತ್ರವಾದದನ್ನು ಮಾಡಬೇಡಿ. ಮದ್ಯ ಸೇವನೆ, ಗುಟ್ಕಾ ಸೇವೆನೆ ಮೆರವಣಿಗೆಯಲ್ಲಿ ಮಾಡಬೇಡಿ ಎಂದು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ