ಶ್ರೀಗಳ ಆರೋಗ್ಯ ಸ್ಥಿರ; ಆತಂಕ ಬೇಡ: ಡಿಸಿಎಂ ಪರಮೇಶ್ವರ್

Jan 17, 2019, 1:07 PM IST

ಉಪಮುಖ್ಯಮಂತ್ರಿ ಡಾ.ಪರಮೇಶ್ವರ್ ಸಿದ್ಧಗಂಗಾ ಶ್ರೀಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆ ಮುಂದುವರಿಯುತ್ತಿದೆ ಎಂದಿರುವ ಪರಮೇಶ್ವರ್, ಭಕ್ತರು ಆತಂಕಗೊಳ್ಳುವ ಅಗತ್ಯವಿಲ್ಲವೆಂದು ಹೇಳಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ...