Madhu Bangarappa: 'ನನ್ನನ್ನ ಟೀಕಿಸಿದವರಿಗೆ SSLC ಮಕ್ಕಳೇ ಉತ್ತರಿಸಿದ್ದಾರೆ: ಮಧು ಬಂಗಾರಪ್ಪ

Kannadaprabha News   | Kannada Prabha
Published : Jun 15, 2025, 12:36 AM IST
Madhu Bangarappa Karnataka

ಸಾರಾಂಶ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್‌ಸ್ಟೈಲ್ ಮತ್ತು ಕನ್ನಡ ಭಾಷಾ ಪ್ರಾವೀಣ್ಯತೆಯನ್ನು ಟೀಕಿಸಿದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವೇ ಉತ್ತರ ನೀಡಿದೆ ಎಂದು ಹೇಳಿದ್ದಾರೆ. 

( ಶಿವಮೊಗ್ಗ (ಜೂ.15): ಹೇರ್‌ಸ್ಟೈಲ್ ಸರಿಯಿಲ್ಲ, ಸರಿಯಾಗಿ ಕನ್ನಡ ಮಾತನಾಡುವುದಕ್ಕೆ ಬರುವುದಿಲ್ಲ ಅಂತ ನನ್ನ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಮೂಲಕವೇ ಉತ್ತರ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಶಿಕ್ಷಣ ಸಚಿವನಾದ ಬಳಿಕ ಹಲವರು ನಾನಾ ಬಗೆಯ ಟೀಕೆ ಮಾಡಿದ್ದರು. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೆ ನನ್ನ ಕೆಲಸವನ್ನು ಮಾಡುತ್ತಾ ಬಂದಿದ್ದು, ಈಗ ಅದಕ್ಕೆ ಉತ್ತರ ಸಿಕ್ಕಿದೆ. ಟೀಕೆ-ಟಿಪ್ಪಣಿ ಮಾಡಿದವರಿಗೆ ನಮ್ಮ ಇಲಾಖೆಯ ಮಕ್ಕಳೇ ತಮ್ಮ ಸಾಧನೆಯ ಮೂಲಕ ಉತ್ತರ ನೀಡಿದ್ದಾರೆ ಎಂದು ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಯಲ್ಲಿ ಶೇ.70ರಷ್ಟು ಫಲಿತಾಂಶ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವರಾಗಿ 2 ವರ್ಷ ಆಗಿದ್ದು, ಮೊದಲ ಪರೀಕ್ಷೆಯಲ್ಲಿ ಪಾಸ್‌ ಆಗದವರಿಗೆ ಇನ್ನೇರೆಡು ಬಾರಿ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ರೀತಿಯ ಪರೀಕ್ಷಾ ಶುಲ್ಕ ಪಡೆಯದೆ ಎಕ್ಸಾಂ ನಡೆಸುವುದು ನಮ್ಮ ರಾಜ್ಯದಲ್ಲಿ ಮಾತ್ರ ಎಂದರು.

ಹೇರ್‌ಸ್ಟೈಲ್ ಸರಿಯಿಲ್ಲ, ಸರಿಯಾಗಿ ಕನ್ನಡ ಮಾತನಾಡುವುದಕ್ಕೆ ಬರುವುದಿಲ್ಲ ಅಂತ ನನ್ನ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಮೂಲಕವೇ ಉತ್ತರ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಹೇರ್‌ಸ್ಟೈಲ್ ಸರಿಯಿಲ್ಲ, ಸರಿಯಾಗಿ ಕನ್ನಡ ಮಾತನಾಡುವುದಕ್ಕೆ ಬರುವುದಿಲ್ಲ ಅಂತ ನನ್ನ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಮೂಲಕವೇ ಉತ್ತರ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ