ಆನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿ!

Published : Jan 07, 2019, 12:47 PM IST
ಆನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿ!

ಸಾರಾಂಶ

ಆನೆ ದಾಳಿಗೆ ಫಾರೆಸ್ಟ್ ವಾಚರ್ ಬಲಿಯಾದ ಘಟನೆ ಆನೇಕಲ್‌ನಲ್ಲಿ ನಡೆದಿದೆ.

ಆನೇಕಲ್[ಜ.07]: ಮಾನವ ವನ್ಯಜೀವಿ ಸಂಘರ್ಷಕ್ಕೆ ಫಾರೆಸ್ಟ್ ವಾಚರ್ ಬಲಿಯಾದ ಘಟನೆ ಆನೇಕಲ್‌ನಲ್ಲಿ ನಡೆದಿದೆ.

ಫಾರೆಸ್ಟ್ ವಾಚರ್ ಮಾರಪ್ಪನ್(48) ಎಂಬವರು ಆನೇಕಲ್ ನ ಡೆಂಕಣಿ ಕೋಟೆಯ ಗ್ರಾಮಕ್ಕೆ ನುಗ್ಗಿದ್ದ ಆನೆ ಕಾಡಿಗಟ್ಟಲು ಹೋದಾಗ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. 

ಇತ್ತೀಚೆಗಷ್ಟೇ ಚೆಲ್ಲಾಟವಾಡಲು ಹೋದ ಯುವಕನನ್ನು ಆನೆಯೊಂದು ತುಳಿದು ಸಾಯಿಸಿತ್ತು. ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ ೀ ದೃಶ್ಯ ವೈರಲ್ ಆಗಿತ್ತು. ಡೆಂಕಣಿಕೋಟೆಯಲ್ಲೂ ಆನೆಯನ್ನು ಕಲ್ಲಿನಿಂದ ಹೊಡೆದು ಕೆರಳಿಸಲು ಮುಂದಾದ ಯುವಕನ  ವಿಡಿಯೋ ಕೂಡಾ ವೈರಲ್ ಆಗಿತ್ತು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ; ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್‌ ಅಹಮದ್‌ ರಾಜೀನಾಮೆ?
State News Live: ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ; ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್‌ ಅಹಮದ್‌ ರಾಜೀನಾಮೆ?