ಸಾರಿಗೆ ಸಂಸ್ಥೆಗೆ ಸುಮಾರು 16.1 ಕೋಟಿ ರು. ನಷ್ಟ

Kannadaprabha News   | Asianet News
Published : Dec 13, 2020, 07:27 AM IST
ಸಾರಿಗೆ ಸಂಸ್ಥೆಗೆ ಸುಮಾರು 16.1 ಕೋಟಿ ರು. ನಷ್ಟ

ಸಾರಾಂಶ

ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇದರಿಂದ ಇಲಾಖೆಗೆ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. 

 ಬೆಂಗಳೂರು (ಡಿ.13): ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಪ್ರತಿಭಟನೆಯಿಂದ ಶನಿವಾರ ಕೂಡ ರಾಜ್ಯಾದ್ಯಂತ ಬಸ್‌ ಸಂಚಾರ ಇರಲಿಲ್ಲ. 

ಹೀಗಾಗಿ ಶನಿವಾರ ಒಟ್ಟು ನಾಲ್ಕು ನಿಗಮಗಳಿಂದ ಸುಮಾರು .16.5 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗೆ 2.1 ಕೋಟಿ, ಕೆಎಸ್‌ಆರ್‌ಟಿಸಿಗೆ 4 ಕೋಟಿ, ಕಲಬುರಗಿ ಕೇಂದ್ರವಾಗಿರುವ ಈಶಾನ್ಯ ಸಾರಿಗೆ ಸಂಸ್ಥೆಗೆ 4.5 ಕೋಟಿ, ಹುಬ್ಬಳ್ಳಿ ಕೇಂದ್ರವಾಗಿರುವ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ 5.5 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮುಷ್ಕರ ನಿರತರಿಗೆ ಮಾತುಕತೆಗೆ ಮುಕ್ತ ಅಹ್ವಾನ ನೀಡಿದ ಸಾರಿಗೆ ಸಚಿವರು .

ಕಳೆದ ಎರಡು ದಿನಗಳಿಂದಲೂ ಕೂಡ ಕೆಎಸ್‌ಆರ್‌ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ; 200ಕ್ಕೂ ಹೆಚ್ಚು ಸ್ಯಾಂಪಲ್ ಪರೀಕ್ಷೆಗೆ ರವಾನೆ- ಸಚಿವ ಗುಂಡೂರಾವ್
Kodagu: ಧಗಧಗಿಸಿ ಹೊತ್ತಿ ಉರಿದ 25 ಪ್ರಯಾಣಿಕರಿದ್ದ ಖಾಸಗಿ ಬಸ್