ಡಿಕೆಶಿಗೆ ಸಿದ್ದು ಸಡ್ಡು : ಚಿನ್ನದ ತಟ್ಟೆಯಲ್ಲಿ ಔತಣ?

Published : Oct 05, 2018, 11:38 AM IST
ಡಿಕೆಶಿಗೆ ಸಿದ್ದು ಸಡ್ಡು : ಚಿನ್ನದ ತಟ್ಟೆಯಲ್ಲಿ ಔತಣ?

ಸಾರಾಂಶ

ಡಿ.ಕೆ.ಶಿವಕುಮಾರ್ ಅವರು ಉಪಾಹಾರ ಕೂಟ ನಡೆಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಆತಂಕಕ್ಕೆ ಒಳಗಾಗಿದ್ದಾರೆ. ತಮಗೆ ಟಾಂಗ್ ನೀಡುವುದಕ್ಕೆಂದೇ ಡಿಕೆಶಿ ಈ ಔತಣ ನೀಡಿರುವುದು ಸಿದ್ದುಗೆ ಗೊತ್ತಾಗಿದೆ. 

ಬೆಂಗಳೂರು :  ಡಿ.ಕೆ.ಶಿವಕುಮಾರ್ ಅವರು ಉಪಾಹಾರ ಕೂಟ ನಡೆಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಆತಂಕಕ್ಕೆ ಒಳಗಾಗಿದ್ದಾರೆ. ತಮಗೆ ಟಾಂಗ್ ನೀಡುವುದಕ್ಕೆಂದೇ ಡಿಕೆಶಿ ಈ ಔತಣ ನೀಡಿರುವುದು ಸಿದ್ದುಗೆ ಗೊತ್ತಾಗಿದೆ. 

ಉಪಾಹಾರಕ್ಕೆ ಬೆಳ್ಳಿ ತಟ್ಟೆಗಳನ್ನು ಬಳಸಿರುವುದು ದೊಡ್ಡ ಸುದ್ದಿಯಾಗಿದೆ. ಹೀಗಾಗಿ, ಡಿಕೆಶಿಗಿಂತ ತಮಗೆ ಪಕ್ಷದ ಸಚಿವರ ಮೇಲೆ ಹಿಡಿತವಿದೆ ಎಂದು ತೋರಿಸಿಕೊಳ್ಳಲು ನಾಳೆ ಸಿದ್ದರಾಮಯ್ಯ ಅವರು ಚಿನ್ನದ ತಟ್ಟೆಯಲ್ಲಿ ಮಂತ್ರಿಗಳಿಗೆ ಊಟ ಹಾಕಿಸಲಿದ್ದಾರೆ. 

ಅಚ್ಚರಿಯೆಂದರೆ, ಡಿಕೆಶಿ ಅವರು ಕಾಂಗ್ರೆಸ್ ಸಚಿವರನ್ನು ಮಾತ್ರ ಕರೆಸಿದ್ದರೆ ಸಿದ್ದರಾಮಯ್ಯ ಅವರು ಜೆಡಿಎಸ್ ಸಚಿವರನ್ನೂ ಔತಣಕ್ಕೆ ಕರೆದು ಸ್ವತಃ ಮುಖ್ಯಮಂತ್ರಿಗೂ ಟಾಂಗ್ ನೀಡಲಿದ್ದಾರೆಂದು ಸುಳ್‌ಸುದ್ದಿ ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ: ಗೃಹ ಸಚಿವ ಪರಮೇಶ್ವರ್‌