ಮೊಹರಂ ಕೊನೆಯ ದಿನ ದರ್ಶನ್ ಪೋಟೊ ಹೊತ್ತು ಕುಣಿದ ಯುವಕರು

Published : Jul 19, 2024, 06:19 AM IST
ಮೊಹರಂ ಕೊನೆಯ ದಿನ ದರ್ಶನ್ ಪೋಟೊ ಹೊತ್ತು ಕುಣಿದ ಯುವಕರು

ಸಾರಾಂಶ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪೋಟೋ ಎತ್ತಿಕೊಂಡು ಯುವಕರ ಗುಂಪೊಂದು ಮೊಹರಂ ಹಬ್ಬದಲ್ಲಿ ಕುಣಿದು ಸಂಭ್ರಮಿಸಿದೆ.

ಕನಕಗಿರಿ (ಜು.19): ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪೋಟೋ ಎತ್ತಿಕೊಂಡು ಯುವಕರ ಗುಂಪೊಂದು ಮೊಹರಂ ಹಬ್ಬದಲ್ಲಿ ಕುಣಿದು ಸಂಭ್ರಮಿಸಿದೆ.

ತಾಲೂಕಿನ ಕಲಿಕೇರಿ ಗ್ರಾಮ(kalikeri village)ದಲ್ಲಿ ಮೊಹರಂ(Muharram) ಕೊನೆ ದಿನವಾದ ಬುಧವಾರ ಸಂಜೆ ವೇಳೆ ಅಲಾಯಿ ದೇವರ ವಿಸರ್ಜನಾ ಕಾರ್ಯಕ್ರಮದ ಮುನ್ನ ಗ್ರಾಮದ ಯುವಕರ ಗುಂಪೊಂದು ಹಲಗೆ ಬಾರಿಸುತ್ತಾ ಹೆಜ್ಜೆ ಹಾಕುವಾಗ ದರ್ಶನ್ ಪೋಟೋವನ್ನು ಹೊತ್ತು ಕುಣಿದಿದ್ದಾರೆ.

ಮಸೀದಿ ಮುಂದೆ ಕೊಂಡ ಹಾಯುವಾಗ ಮೊಹರಂ ಅಲಾಯಿ ಕುಣಿಗೆ ಬಿದ್ದು ವ್ಯಕ್ತಿ ಸಜೀವ ದಹನ

ಜೈಲು(parappana Agrahara jail) ಸೇರಿರುವ ದರ್ಶನ(kannada actor darshan thugudeepa) ಬೇಗ ಬಿಡುಗಡೆಯಾಗಲೆಂದು ಅಲಾಯಿ ದೇವರಲ್ಲಿ ಯುವಕರು ಪ್ರಾರ್ಥಿಸಿದ್ದಾರೆ.

 ಯಾದಗಿರಿ ಜಿಲ್ಲೆಯಲ್ಲೂ ಹರಕೆ ಹೊತ್ತಿದ್ದ ಅಭಿಮಾನಿಗಳು:

ಯಾದಗಿರಿ ಜಿಲ್ಲೆಯ ಅರಕೇರಾ(ಕೆ) ಗ್ರಾಮದಲ್ಲಿ ಅಭಿಮಾನಿಗಳು ಇಂತದ್ದೊಂದು ಹರಕೆ ಹೊತ್ತು ನಟ ದರ್ಶನ್ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದ್ದು ವೈರಲ್ ಆಗಿತ್ತು. ದರ್ಶನ್ ಬಿಡುಗಡೆಗೆ ದೇವರ ಬಳಿ ವಿಚಿತ್ರ ಹರಕೆ ಹೊತ್ತಿದ್ದ ಅಭಿಮಾನಿಗಳು. ನೆಚ್ಚಿನ ನಟ ದರ್ಶನ್ ಜೈಲಿನಿಂದ ಶೀಘ್ರ ಬಿಡುಗಡೆಯಾಗುವಂತೆ ಅಭಿಮಾನಿಗಳೂ ಮೊಹರಂ ಹಬ್ಬದ ಅಲಾಯಿ ದೇವರಿಗೆ ಹರಕೆ ಹೊತ್ತು ದರ್ಶನ್ ಫೋಟೊ ಎತ್ತಿ ಕುಣಿದಿದ್ದರು.

 

ದರ್ಶನ್ ಬಗ್ಗೆ ಒಂದಿಷ್ಟು ಹೇಳಿದ ಅನು ಪ್ರಭಾಕರ್, ಇನ್ನೊಂದಿಷ್ಟು ಹೇಳಲ್ಲ ಅಂದಿದ್ಯಾಕೆ?

 ಕಳೆದ ವಾರದ ಹಿಂದೆ ದರ್ಶನ್ ಅಭಿಮಾನಿಯೊಬ್ಬ ₹10 ನೋಟಿನಲ್ಲಿ ದರ್ಶನ್ ಬಿಡುಗಡೆಯಾಗಲೆಂದು ಬೇಡಿಕೊಂಡು ತಿರುಪತಿ ತಿಮ್ಮಪ್ಪ(Tirupati timmappa)ನಿಗೆ ಕಾಣಿಕೆ ಅರ್ಪಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ