
ಬೆಂಗಳೂರು(ಏ.14): ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ಶನಿವಾರ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದ್ದು, ಸಿಡಿಲಬ್ಬರಕ್ಕೆ ಮತ್ತೆ ಐವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ ಮೂರ್ನಾಲ್ಕು ದಿನಗಳಲ್ಲಿ ಸಿಡಿಲಬ್ಬರಕ್ಕೆ ರಾಜ್ಯದಲ್ಲಿ ಒಂಬತ್ತು ಮಂದಿ ಸಾವಿಗೀಡಾದಂತಾಗಿದೆ.
ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಬೀದರ್, ವಿಜಯಪುರ, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಬಳ್ಳಾರಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಶಿವಮೊಗ್ಗ ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲಕಾಲ ಗುಡುಗು-ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
Chikkamagaluru: ಮಲೆನಾಡಿನಲ್ಲಿ ಸುರಿದ ಮಳೆ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು
ಈ ಮೂಲಕ ಬಿರುಬೇಸಿಗೆಯಿಂದ ತತ್ತರಿಸಿದ್ದ ಜನತೆಗೆ ತಂಪಿನ ಅನುಭೂತಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ