ಕೊನೆಗೂ ಸಿಎಂಬೊಮ್ಮಾಯಿಗೆ ಸರ್ಕಾರಿ ಬಂಗಲೆ ಹಂಚಿಕೆ

Kannadaprabha News   | Asianet News
Published : Aug 18, 2021, 06:57 AM IST
ಕೊನೆಗೂ ಸಿಎಂಬೊಮ್ಮಾಯಿಗೆ ಸರ್ಕಾರಿ ಬಂಗಲೆ ಹಂಚಿಕೆ

ಸಾರಾಂಶ

ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ಬಂಗ್ಲೆ ಪಡೆದುಕೊಂಡಿದ್ದಾರೆ. ರೇಸ್‌ಕೋರ್ಸ್‌ ರಸ್ತೆಯ ನಂ.1 ಬಂಗ್ಲೆಯನ್ನು ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹಂಚಿಕೆ

ಬೆಂಗಳೂರು (ಆ.18): ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ಬಂಗ್ಲೆ ಪಡೆದುಕೊಂಡಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರಿಗೆ ನೀಡಲಾಗಿದ್ದ ರೇಸ್‌ಕೋರ್ಸ್‌ ರಸ್ತೆಯ ನಂ.1 ಬಂಗ್ಲೆಯನ್ನು ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹಂಚಿಕೆ ಮಾಡಿ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.

'ಸಿಎಂ ಬೊಮ್ಮಾಯಿಗೆ ತಂದೆ ಮಾರ್ಗದರ್ಶನ ಆಗಬೇಕು-ಅತ್ತೆಯದ್ದಲ್ಲ'

ಆರ್‌.ಟಿ.ನಗರದಲ್ಲಿನ ಬೊಮ್ಮಾಯಿ ಅವರ ಸ್ವಂತ ನಿವಾಸಕ್ಕೆ ಸಾರ್ವಜನಿಕರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಆ ಭಾಗದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗುತ್ತಿದೆ. ಸುತ್ತಲಿನ ನಿವಾಸಿಗಳಿಗೂ ಕಿರಿಕಿರಿಯಾಗುತ್ತಿದೆ.

 ಹೀಗಾಗಿ, ಸರ್ಕಾರಿ ನಿವಾಸಕ್ಕೆ ಮುಖ್ಯಮಂತ್ರಿಗಳು ಸ್ಥಳಾಂತರವಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ