ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಸ್ಥಗಿತವಾಗಲು ಸಾಧ್ಯವಿಲ್ಲ: ಸಚಿವ ಮಹಾದೇವಪ್ಪ

Published : Jul 28, 2024, 04:43 PM ISTUpdated : Jul 29, 2024, 10:04 AM IST
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಸ್ಥಗಿತವಾಗಲು ಸಾಧ್ಯವಿಲ್ಲ: ಸಚಿವ ಮಹಾದೇವಪ್ಪ

ಸಾರಾಂಶ

ಕ್ರೈಸ್ ನಲ್ಲಿ 821 ವಸತಿ ಶಾಲೆಗಳಿವೆ. 600 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ಇದೇ. ಇನ್ನೂ 200ಕ್ಕೆ ಬಾಡಿಗೆ ನಲ್ಲಿ ನಡೆಸಲಾಗುತ್ತದೆ. ಎಲ್ಲೆಲ್ಲಿ ಬಾಡಿಗೆನಲ್ಲಿ ನಡೆಸಲಾಗುತ್ತೆ, ನಮಗೆ 36 ಕಡೆ ಜಾಗ ಇದ್ದು ಅಲ್ಲಿ ಕಟ್ಟುತ್ತೇವೆ. ಜಾಗ ಇಲ್ಲದ ಕಡೆ ಜಾಗ ಒದಗಿಸಿಕೊಂಡು ಕಟ್ಟುತ್ತೇವೆ ಎಂದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ 

ದಾವಣಗೆರೆ(ಜು.28):   ಬಜೆಟ್‌ನಲ್ಲಿ ಅನುದಾನ ನೀಡಿರುವುದು ಮಂಜೂರು ಆಗೇ ಆಗುತ್ತೆ. ಬಿಡುಗಡೆ ಆಗದೇ ಇರಬಹುದು, ಸ್ಥಗಿತ ಆಗಲು ಸಾಧ್ಯವಿಲ್ಲ. ಇಲಾಖೆವಾರು ಅನುದಾನ ಬಿಡುಗಡೆ ಆಗುತ್ತೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ತಿಳಿಸಿದ್ದಾರೆ.  

ಅಂಬೇಡ್ಕರ್ ವಸತಿ ಶಾಲೆಗಳು ಗೋಡೌನ್‌ನಲ್ಲಿ ನಡೆಯುತ್ತಿವೆ ವಿಚಾರಕ್ಕೆ ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಸಿ. ಮಹಾದೇವಪ್ಪ ಅವರು,  ಕ್ರೈಸ್ ನಲ್ಲಿ 821 ವಸತಿ ಶಾಲೆಗಳಿವೆ. 600 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ಇದೇ. ಇನ್ನೂ 200ಕ್ಕೆ ಬಾಡಿಗೆ ನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಅನುದಾನ ಕೊರತೆ, ಸರ್ವಪಕ್ಷ ಸಭೆಯಲ್ಲಿ ತೀವ್ರ ವಿರೋಧ, ಹೆಚ್ಚು ದಿನ ರಸ್ತೆ ಪಕ್ಕ ನಿಂತ ವಾಹನ ಹರಾಜು

ಎಲ್ಲೆಲ್ಲಿ ಬಾಡಿಗೆನಲ್ಲಿ ನಡೆಸಲಾಗುತ್ತೆ, ನಮಗೆ 36 ಕಡೆ ಜಾಗ ಇದ್ದು ಅಲ್ಲಿ ಕಟ್ಟುತ್ತೇವೆ. ಜಾಗ ಇಲ್ಲದ ಕಡೆ ಜಾಗ ಒದಗಿಸಿಕೊಂಡು ಕಟ್ಟುತ್ತೇವೆ ಎಂದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?