'ಕುಮಾರಸ್ವಾಮಿ ಆಲೂಗೆಡ್ಡೆಯಿಂದ ಶ್ರೀಮಂತರಾದವರು'

Published : Oct 09, 2019, 08:52 AM ISTUpdated : Oct 09, 2019, 10:29 AM IST
'ಕುಮಾರಸ್ವಾಮಿ ಆಲೂಗೆಡ್ಡೆಯಿಂದ ಶ್ರೀಮಂತರಾದವರು'

ಸಾರಾಂಶ

ಕುಮಾರಸ್ವಾಮಿ ಆಲೂಗೆಡ್ಡೆಯಿಂದ ಶ್ರೀಮಂತರಾದವರು|  ಶೋಭಾ ಕರಂದ್ಲಾಜೆ ತಿರುಗೇಟು

ಮೈಸೂರು[ಅ.09]: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಅವರು ಆಲೂಗೆಡ್ಡೆಯಿಂದ ಶ್ರೀಮಂತರಾದವರು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು.

ಸಂಸದೆ ಶೋಭಾ ಕರಂದ್ಲಾಜೆಗೆ ರೈತರ ಕಷ್ಟ ಏನು ಗೊತ್ತು ಎಂದು ಟೀಕಿಸಿದ್ದ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು, ನಮ್ಮ ಊರು ಯಾವುದೆಂದು ಬಂದು ನೋಡಲಿ. ಆಗ ರೈತರು ಯಾರು? ಯಾರು ರೈತರಲ್ಲ ಎಂದು ತಿಳಿಯುತ್ತದೆ ಎಂದು ಟಾಂಗ್‌ ನೀಡಿದರು.

ಸಂಸದರ ಮೇಲಿನ ಟೀಕೆಗಳಿಗೆ ನಮ್ಮ ಬಳಿ ಉತ್ತರ ಇಲ್ಲ. ಕೆಲಸ ಮಾಡುವುದೇ ನಮ್ಮ ಗುರಿ. ನೆರೆ ಪರಿಹಾರ ಈಗಾಗಲೇ ಬಿಡುಗಡೆಯಾಗಿದೆ. ಎರಡನೇ ಕಂತು ಮತ್ತು ಮೂರನೇ ಕಂತು ಸಹ ಬಿಡುಗಡೆಯಾಗುತ್ತದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ