ಸರ್ಕಾರದ ವಿರುದ್ಧ ಹೀಗ್ ಮಾಡೋದ್ ಸರಿಯಲ್ಲ : ಎಚ್ಡಿಕೆ ಬ್ಯಾಟಿಂಗ್

Kannadaprabha News   | Asianet News
Published : Dec 13, 2020, 07:08 AM IST
ಸರ್ಕಾರದ ವಿರುದ್ಧ ಹೀಗ್ ಮಾಡೋದ್ ಸರಿಯಲ್ಲ : ಎಚ್ಡಿಕೆ ಬ್ಯಾಟಿಂಗ್

ಸಾರಾಂಶ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹೀಗ್ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ. 

ಬೆಂಗಳೂರು (ಡಿ.13): ‘ಎಂಟು ತಿಂಗಳಿನಿಂದ ಸರ್ಕಾರ ಕೋವಿಡ್‌ ಸಂಕಷ್ಟದಲ್ಲಿದೆ. ಇಂತಹ ವೇಳೆಯಲ್ಲಿ ಬೇಡಿಕೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಸಾರಿಗೆ ನೌಕರರು ಪಟ್ಟು ಹಿಡಿಯುವುದು ಸರಿಯಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

 ‘ಪ್ರತಿಭಟನೆ ನಡೆದಾಗ, ಪ್ರತಿಭಟನೆ ನಡೆಸುತ್ತಿರುವವರನ್ನು ಆಹ್ವಾನಿಸಿ ಅವರ ಸಮಸ್ಯೆಯನ್ನು ಮತ್ತು ಬೇಡಿಕೆಗಳನ್ನು ಆಲಿಸಬೇಕು. ಅವರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡಿ ಜವಾಬ್ದಾರಿ ನಿರ್ವಹಿಸಬೇಕು.

 ಅಂತೆಯೇ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರು ಮುಷ್ಕರ ವಾಪಸ್‌ ಪಡೆಯಬೇಕು. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಗ್ರಾಮವನ್ನು ದೇವಸ್ಥಾನಕ್ಕೆ ದಾನ ನೀಡಿದ ಮಾಹಿತಿ ವಿಜಯನಗರ ಕಾಲದ ಶಾಸನ ಕಂಪ್ಲಿಯಲ್ಲಿ ಪತ್ತೆ
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!