
ಬೆಂಗಳೂರು (ಅ. 17): ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಕೊಂಚ ಕ್ಷೀಣಿಸಿದೆ. ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ಹರಿದು ಬರುತ್ತಿರುವ ನೀರು ಉತ್ತರ ಕರ್ನಾಟಕ ಭಾಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕಲಬುರ್ಗಿ, ಯಾದಗಿರಿ, ವಿಜಯಪುರದಲ್ಲಿ ಈಗಾಗಲೇ 200 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ವೃದ್ದೆ ಸೇರಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಯಾವ್ಯಾವ ಭಾಗಗಳಲ್ಲಿ ಏನೇನಾಗಿದೆ ಎಂದು ನೋಡೋಣ ಬನ್ನಿ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ