ವರುಣನ ಆರ್ಭಟಕ್ಕೆ ನಲುಗಿದ ಬೆಂಗಳೂರು; ಮನೆಗಳಿಗೆ ನುಗ್ಗಿದ ನೀರು, ದ್ವೀಪಗಳಾದ ಬಡಾವಣೆಗಳು

Suvarna News   | Asianet News
Published : Oct 21, 2020, 01:25 PM IST
ವರುಣನ ಆರ್ಭಟಕ್ಕೆ ನಲುಗಿದ ಬೆಂಗಳೂರು; ಮನೆಗಳಿಗೆ ನುಗ್ಗಿದ ನೀರು, ದ್ವೀಪಗಳಾದ ಬಡಾವಣೆಗಳು

ಸಾರಾಂಶ

ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಮಲ್ಲತ್ತಹಳ್ಳಿ, ರಾಜರಾಜೇಶ್ವರಿ ನಗರ, ವಿಶ್ವೇಶ್ವರ ಲೇಔಟ್, ಗೋವಿಂದರಾಜ ನಗರ ಸೇರಿದಂತೆ ಸಾಕಷ್ಟು ಬಡಾವಣೆಗಳು ಜಲಾವೃತಗೊಂಡು ದ್ವೀಪಗಳಂತಾಗಿದ್ದವು. 

ಬೆಂಗಳೂರು (ಅ. 21): ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಮಲ್ಲತ್ತಹಳ್ಳಿ, ರಾಜರಾಜೇಶ್ವರಿ ನಗರ, ವಿಶ್ವೇಶ್ವರ ಲೇಔಟ್, ಗೋವಿಂದರಾಜ ನಗರ ಸೇರಿದಂತೆ ಸಾಕಷ್ಟು ಬಡಾವಣೆಗಳು ಜಲಾವೃತಗೊಂಡು ದ್ವೀಪಗಳಂತಾಗಿದ್ದವು. 

ಮನೆಗಳಿಗೆ ನೀರು ನುಗ್ಗಿ ಬೈಕು, ಕಾರುಗಳು ನೀರಿನಲ್ಲಿ ಮುಳುಗಡೆಯಾದವು. ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಎಲ್ಲೆಲ್ಲಿ ಯಾವ ರೀತಿ ಚಿತ್ರಣ ಇದೆ ನೋಡೋಣ ಬನ್ನಿ...!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಶುರು