ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಮುಂಗಾರು ಚುರುಕು

Suvarna News   | Asianet News
Published : Jun 24, 2020, 12:44 PM ISTUpdated : Jun 24, 2020, 12:59 PM IST
ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಮುಂಗಾರು ಚುರುಕು

ಸಾರಾಂಶ

ಈಗಾಗಲೇ ಜೂನ್ ಎರಡನೇ ವಾರದಿಂದಲೇ ರಾಜ್ಯದಲ್ಲಿ ಮಳೆಯಾಗಿದ್ದು ನಂತರ ಸ್ವಲ್ಪ ಬಿಡುವು ನೀಡಿತ್ತು. ಇದೀಗ ಜೂನ್ 25ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? ಇಲ್ಲಿ ಓದಿ

ಬೆಂಗಳೂರು(ಜೂ.24): ಈಗಾಗಲೇ ಜೂನ್ ಎರಡನೇ ವಾರದಿಂದಲೇ ರಾಜ್ಯದಲ್ಲಿ ಮಳೆಯಾಗಿದ್ದು ನಂತರ ಸ್ವಲ್ಪ ಬಿಡುವು ನೀಡಿತ್ತು. ಇದೀಗ ಜೂನ್ 25ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ.

ನಾಳೆಯಿಂದ ಒಂದು ವಾರಗಳ ಕಾಲ ರಾಜ್ಯದ ಪೂರ್ವ ಭಾಗದಲ್ಲಿ ಮುಂಗಾರು ಚುರುಕಾಗಲಿದ್ದು, ರಾಜ್ಯದ ಪೂರ್ವ ಭಾಗಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ.

ಕ್ವಾರೆಂಟೈನ್‌ನಲ್ಲಿರುವ ಪೊಲೀಸರಿಗೆ ಯೋಗ ಟೀಚರ್ ಆದ IPS ಅಲೋಕ್ ಕುಮಾರ್

ಇಂದಿನಿಂದಲೇ ಸಾಧಾರಣ ಮಳೆ ಶುರುವಾಗಲಿದ್ದು ನಾಳೆಯಿಂದ ಮಳೆ ತೀವ್ರತೆ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಹ ಮಳೆಯ ತೀವ್ರತೆಗೆ ಕಾರಣವಾಗಿದೆ. ದಕ್ಷಿಣ ಒಳನಾಡು ಹಾಗೂ ರಾಜ್ಯದ ಪೂರ್ವ ಭಾಗದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!