
ಬೆಂಗಳೂರು, (ಆ.14): ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸರ ಗಣನೀಯ ಸೇವೆ ಪರಿಗಣಿಸಿ ನೀಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 19 ಪೊಲೀಸರು ಭಾಜನರಾಗಿದ್ದಾರೆ.
BSY ಹೆಸರಲ್ಲಿ ನಕಲಿ ಟ್ವೀಟ್, ರಿಲಯನ್ಸ್ ತೆಕ್ಕೆಗೆ ಟಿಕ್ಟಾಕ್? ಆ.14ರ ಟಾಪ್ 10 ಸುದ್ದಿ!
ಕೇಂದ್ರ ಗೃಹ ಇಲಾಖೆಯು ರಾಷ್ಟ್ರ ಪದಕಕ್ಕೆ ಆಯ್ಕೆಯಾದವರನ್ನು ಪಟ್ಟಿಯನ್ನು ಇಂದು (ಶುಕ್ರವಾರ) ಬಿಡುಗಡೆ ಮಾಡಿದ್ದು, ಸ್ವಾತಂತ್ರ್ಯ ದಿನಾಚರಣೆ ದಿನದಂದು ಈ ಪದಕ ಪ್ರದಾನ ಮಾಡಲಾಗುತ್ತದೆ.
ಪದಕಕ್ಕೆ ಭಾಜನರಾದವರ ಪಟ್ಟಿ
1. ಹೇಮಂತ್ ಕುಮಾರ್- ಡಿವೈಎಸ್ಪಿ, ಲೋಕಾಯುಕ್ತ, ಬೆಂಗಳೂರು.
2. ಪರಮೇಶ್ವರ ಹೆಗ್ಡೆ- ಡಿವೈಎಸ್ಪಿ, ಆಥಿರ್ಕ ಅಪರಾಧ ವಿಭಾಗ, ಸಿಐಡಿ, ಬೆಂಗಳೂರು.
3. ಆರ್.ಮಂಜುನಾಥ್- ಡಿವೈಎಸ್ಪಿ, ಎಸಿಬಿ, ಮಂಡ್ಯ.
4. ಎಚ್.ಎಂ.ಶೈಲೇಂದ್ರ- ಡಿವೈಎಸ್ಪಿ, ಸೋಮವಾರಪೇಟೆ ವಿಭಾಗ, ಕೊಡಗು.
5. ಅರುಣ್ ನಾಗೇಗೌಡ- ಡಿವೈಎಸ್ಪಿ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ.
6. ಎಚ್.ಎಂ. ಸತೀಶ್- ಎಸಿಪಿ, ಈಶಾನ್ಯ ಸಂಚಾರ ವಿಭಾಗ, ಬೆಂಗಳೂರು.
7. ಎಚ್.ಬಿ. ರಮೇಶ್ ಕುಮಾರ್- ಡಿವೈಎಸ್ಪಿ, ರಾಜ್ಯ ಗುಪ್ತಚರ, ತುಮಕೂರು.
8. ಪಿ. ಉಮೇಶ್- ಡಿವೈಎಸ್ಪಿ, ಪೊಲೀಸ್ ತರಬೇತಿ ಶಾಲೆ, ಜ್ಯೋತಿನಗರ, ಮೈಸೂರು.
9. ಸಿ.ಎನ್. ದಿವಾಕರ- ಇನ್ಸ್ಪೆಕ್ಟರ್, ಮಡಿಕೇರಿ ಗ್ರಾಮೀಣ ವೃತ್ತ, ಕೊಡಗು.
10. ಜಿ.ಎನ್. ರುದ್ರೇಶ್- ಇನ್ಸ್ಪೆಕ್ಟರ್, ಕೆಎಸ್ಆರ್ಪಿ, ಬೆಂಗಳೂರು.
11. ಬಿ.ಎ. ಲಕ್ಷ್ಮೀನಾರಾಯಣ್- ಪಿಎಸ್ಐ, ನಗರ ವಿಶೇಷ ವಿಭಾಗ, ಬೆಂಗಳೂರು.
12. ಎಚ್.ಎಂ.ಚಂದ್ರಶೇಖರ್- ಪಿಎಸ್ಐ, ಕೆಎಸ್ಆರ್ಪಿ, ಬೆಂಗಳೂರು.
13. ಕೆ. ಜಯಪ್ರಕಾಶ್- ಪಿಎಸ್ಐ, ಮಂಗಳೂರು ನಗರ, ನಿಯಂತ್ರಣ ಕೊಠಡಿ.
14.ಎಚ್. ನಂಜುಂಡಯ್ಯ- ಎಎಸ್ಐ, ಡಿಸಿಆರ್ಬಿ, ಎಸ್ಪಿ ಕಚೇರಿ, ಚಿಕ್ಕಬಳ್ಳಾಪುರ.
15. ಹತೀಕ್ ಯು.ಆರ್. ರೆಹಮಾನ್- ಎಎಸ್ಐ, ಬೆರಳಚ್ಚು ವಿಭಾಗ, ಶಿವಮೊಗ್ಗ.
16. ರಾಮಾಂಜನೇಯ- ಎಎಸ್ಐ, ಕೆ.ಬಿ.ಕ್ರಾಸ್ ಪೊಲೀಸ್ ಠಾಣೆ, ತುಮಕೂರು.
17. ಆರ್.ಎನ್. ಬಾಳೆಕಾಯಿ- ಎಎಸ್ಐ, ರಾಣೇಬೆನ್ನೂರು ಗ್ರಾಮೀಣ ಠಾಣೆ, ಹಾವೇರಿ ಜಿಲ್ಲೆ.
18. ಕೆ. ಹೊನ್ನಪ್ಪ- ಮುಖ್ಯಪೇದೆ, ಬೆಂಗಳೂರು ಜಿಲ್ಲೆ.
19. ವಿ.ಎಲ್.ಎನ್. ಪ್ರಸನ್ನ ಕುಮಾರ್ ಎಎಸ್ಐ, ಸಿಐಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ