ಚೀನಾ ವಶದಲ್ಲಿರುವ ವ್ಯಾಪಾರ ಸ್ಥಾನ ಭಾರತ ಪಡೆಯಬೇಕು: ಸಚಿವೆ ಶೋಭಾ

Published : Jan 09, 2023, 12:29 PM ISTUpdated : Jan 09, 2023, 12:30 PM IST
ಚೀನಾ ವಶದಲ್ಲಿರುವ ವ್ಯಾಪಾರ ಸ್ಥಾನ ಭಾರತ ಪಡೆಯಬೇಕು: ಸಚಿವೆ ಶೋಭಾ

ಸಾರಾಂಶ

ನಮ್ಮ ಅಂತಾರಾಷ್ಟ್ರೀಯ ವ್ಯಾಪಾರ ಕೇಂದ್ರ ಪಕ್ಕದ ಚೀನಾ ದೇಶದ ಕೈವಶದಲ್ಲಿದ್ದು, ನಾವು ನೀವು ಮನಸ್ಸು ಮಾಡಿದರೆ ಅದನ್ನು ವಾಪಸ್ಸು ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬೆಂಗಳೂರು ಪೀಣ್ಯ(ಜ.9): ನಮ್ಮ ಅಂತಾರಾಷ್ಟ್ರೀಯ ವ್ಯಾಪಾರ ಕೇಂದ್ರ ಪಕ್ಕದ ಚೀನಾ ದೇಶದ ಕೈವಶದಲ್ಲಿದ್ದು, ನಾವು ನೀವು ಮನಸ್ಸು ಮಾಡಿದರೆ ಅದನ್ನು ವಾಪಸ್ಸು ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ(Dasarahalli Assembly Constituency)ದಲ್ಲಿ ನಡೆದ ಸ್ವದೇಶಿ ಮೇಳ(swadeshi mela)ದ ಕೊನೆಯ ದಿನ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಾವು ಈಗಾಗಲೇ 75ನೇ ಸುವರ್ಣ ಮಹೋತ್ಸವ(Suvarna mahotsav)ವನ್ನು ಆಚರಸಿಕೊಂಡಿದ್ದೇವೆ. ಭಾರತ ನೂರನೇ ವರ್ಷದ ಆಚರಣೆ ಮಾಡುವಷ್ಟರಲ್ಲಿ ಒಪನ್‌ ಫಾರ್‌ ಗ್ಲೋಬಲ್‌(Open for globle) ಮಾಡಲು ನಾವೇನು ಮಾಡಬೇಕು ಎಂಬುದರ ಬಗ್ಗೆ ಯೋಚಿಸಬೇಕು ಅದಕ್ಕೆ ಪೂರಕವೆಂಬಂತೆ ಆರ್ಥಿಕತೆ, ಆಹಾರ ಉತ್ಪಾದನೆ, ತಂತ್ರಜ್ಞಾನದಲ್ಲಿ ನಾವು ನಂಬರ್‌ ಒನ್‌ ಸ್ಥಾನಕ್ಕೆ ಹೋಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಸ್ವದೇಶಿ ಮೇಳದಲ್ಲಿ ಮಾಜಿ ಶಾಸಕ ಎಸ್‌.ಮುನಿರಾಜು, ಸ್ವದೇಶಿ ಜಾಗರಣಾ ಮಂಚ್‌ ರಾಷ್ಟ್ರೀಯ ಸಂಯೋಜಕ ಆರ್‌.ಸುಂದರಂ, ಸ್ವದೇಶೀ ಮೇಳ ಸಂಯೋಜಕರಾದ ಭರತ್‌ ಸೌಂದರ್ಯ, ವಸಂತಕುಮಾರ್‌, ಕೆ.ಜಗದೀಶ್‌, ಎನ್‌.ಲೋಕೇಶ್‌ ಗೌಡ ಇದ್ದರು.

 

ನರೇಂದ್ರ ಮೋದಿ ಸರ್ಕಾರದ ಹಣ ಸಿದ್ದರಾಮಯ್ಯರದ್ದು ಹೆಸರು: ಶೋಭಾ ಕೆರಂದ್ಲಾಜೆ ಕಿಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ