Published : Aug 16, 2018, 06:49 PM ISTUpdated : Sep 09, 2018, 09:45 PM IST
ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಾವಿಗೆ ದೇಶವೇ ಕಂಬನಿ ಮಿಡಿದಿದೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16ರ ಸಂಜೆ ಅಸುನೀಗಿದ್ದಾರೆ. ಅವರು ಮೈಸೂರಿನ ಜೆಎಸ್ಎಸ್ ಕಟ್ಟಡ ಉದ್ಘಾಟನೆಗೆ ಬಂದಿದ್ದಾಗಿನ ನೆನಪುಗಳಿವು...