ರೈತ ಮಹಿಳೆಯಾದ ಇನ್ಫೋಸಿಸ್ ಮಖ್ಯಸ್ಥೆ ಸುಧಾಮೂರ್ತಿ

Published : Feb 11, 2019, 12:29 PM ISTUpdated : Feb 11, 2019, 12:45 PM IST
ರೈತ ಮಹಿಳೆಯಾದ ಇನ್ಫೋಸಿಸ್ ಮಖ್ಯಸ್ಥೆ ಸುಧಾಮೂರ್ತಿ

ಸಾರಾಂಶ

ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಸದಾ ಎಲ್ಲರೊಳಗೆ ಒಂದಾಗುವ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥೆ ಸುಧಾಮೂರ್ತಿ ಅವರು ರೈತ ಮಹಿಳೆಯಾಗಿದ್ದಾರೆ. ಜನಸಾಮಾನ್ಯರಂತೆ ಫಸಲಿಗೆ ಪೂಜೆ ಸಲ್ಲಿಸಿದ್ದಾರೆ. 

ಮೈಸೂರು : ಇನ್ಫೋಸಿಸ್ ಫೌಂಡೇಶನ್  ಮುಖ್ಯಸ್ಥೆ ಸುಧಾಮೂರ್ತಿ ಸರಳತೆ ಇದೀಗ ಮತ್ತೊಂದು ಬೆಸ್ಟ್ ಉದಾಹರಣೆ  ಇಲ್ಲಿದೆ. 

ಸರಳ ಸಜ್ಜನಿಕೆಯ ಸುಧಾ ಮೂರ್ತಿ ಮೈಸೂರಿನ ತಮ್ಮ ಇನ್ಫೋಸಿಸ್ ಸಂಸ್ಥೆ ಬಳಿ ಇರುವ ಜಮೀನಿನಲ್ಲಿ  ರಾಗಿಯ ರಾಶಿಗೆ ಪೂಜೆ ಸಲ್ಲಿಸಿದ್ದಾರೆ. 

ರೈತ ಮಹಿಳೆಯಂತೆ ಫಸಲಿಗೆ ಪೂಜೆ ಮಾಡುವ ಮೂಲಕ ಸರಳತೆ ಮೆರೆದಿದ್ದಾರೆ. 

ನಮ್ಮ ಮದುವೆಗೆ ಖರ್ಚಾಗಿದ್ದು 800 ರು. ಮಾತ್ರ

ಬೆಳೆ ಬೆಳೆದು ಕೈ ಬರುವ ಸುಗ್ಗಿ ಕಾಲದಲ್ಲಿ ರೈತರು ಮಾಡುವ ಪೂಜೆಯಲ್ಲಿ ಪಾಲ್ಗೊಂಡ ಸುಧಾಮೂರ್ತಿ ರಾಗಿ ಫಸಲಿನ ರಾಶಿ ಪೂಜಿಸಿದರು. 

ಸಾಮಾನ್ಯ ರೈತ ಮಹಿಳೆಯಂತೆ ಪೂಜೆ ಸಲ್ಲಿಸಿದ್ದ ಸುಧಾಮೂರ್ತಿ ಅವರ ಫೊಟೊಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!